ಬಹಿರಂಗ ಚುಂಬನಕ್ಕೆ ಶ್ರೀರಾಮಸೇನೆ ನಕಾರ

ಹಾಗಾಗಿ ವ್ಯಾಲೈಂಟೇನ್ ಡೇ ದಿನದಂದು ಪ್ರೇಮಿಗಳು ತಮ್ಮ ಭಾವನೆಗಳನ್ನು ಅದುಮಿಟ್ಟುಕೊಂಡು ಅಡ್ಡಾಡುವುದೇ ಒಳ್ಳೆಯದು. ಶ್ರೀರಾಮಸೇನೆ ದೆಹಲಿ ಘಟಕ ಇಂದಿನಿಂದಲೇ ಎಲ್ಲೆಡೆ ಸಂಚರಿಸತೊಡಗಿದ್ದು, ಸಾರ್ವಜನಿಕವಾಗಿ ಚುಂಬನಕ್ರಿಯೆಯಲ್ಲಿ ತೊಡಗುವ ಪ್ರೇಮಿಗಳ ಮೇಲೆ ಹದ್ದಿನ ಕಣ್ಣು ಇಡಲಿದೆ ಎಂದು ಮಿಡ್ ಡೇ ವರದಿ ಮಾಡಿದೆ.
ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಿ, ಪ್ರೇಮಿಗಳ ದಿನಾಚರಣೆ ಕೈಬಿಡಿ ಎಂಬ ವಿಷಯದ ಬಗ್ಗೆ ಮೂರು ದಿನಗಳ ಜಾಗೃತಿ ಸಮಾವೇಶವನ್ನು ದೆಹಲಿ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಮೂರು ದಿನಗಳ ಪ್ರೆಮೋಖ್ಯಾನ ಉಪನ್ಯಾಸ ಕೇಳಿ ಕೂಡಾ ಪ್ರೇಮಿಗಳು ಪಾರ್ಕ್, ಪಬ್, ಹೋಟೆಲ್, ರಸ್ತೆಗಳಲ್ಲಿ ಪ್ರೀತಿಯ ಚೇಷ್ಟೆ ಆರಂಭಿಸಿದರೆ ಸೇನೆ ಕಾರ್ಯಕರ್ತರು ಕೆಮೆರಾ ಮೂಲಕ ಪ್ರೇಮಿಗಳ ಬಹಿರಂಗ ಸರಸವನ್ನು ಸೆರೆ ಹಿಡಿಯುತ್ತಾರೆ. ಸಾಮಾನ್ಯ ಕೆಮೆರಾ ಜೊತೆಗೆ ಗುಪ್ತವಾದ ಮತ್ತೊಂದು ಕೆಮೆರಾ ಹೊತ್ತ ಪಡೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತದೆ ಎಂದು ಶ್ರೀರಾಮಸೇನೆಯ ವಕ್ತಾರರು ಹೇಳಿದ್ದಾರೆ.
ಪ್ರೀತಿಗೆ ಅಡ್ಡಿಪಡಿಸುವುದಿಲ್ಲ.. ಆದರೆ?:
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications