ಸಿಬಿಐ ನೋಟೀಸಿಗೆ ಬಳ್ಳಾರಿ ಗಣಿಧಣಿಗಳು ತಲ್ಲಣ

ನೋಟೀಸ್ ಪಡೆದಿರುವ ಉದ್ದೇಶಿತ 65 ಗಣಿ ಕಂಪನಿಗಳು 1998ರಿಂದ ಈವರೆಗೆ ರಪ್ತು ಮಾಡಿರುವ ಅದಿರಿನ ಸಮಗ್ರ ವಿವರಗಳನ್ನು, ಗಣಿ ಗುತ್ತಿಗೆ, ಗಣಿ ಯೋಜನೆಯ ವಿವರ, ಅದಿರು ರವಾನೆ ಸೇರಿ ಕಂಪನಿಗಳ ಮಾಸಿಕ ಹಾಗೂ ವಾರ್ಷಿಕ ರಿಟರ್ನ್ ಗಳನ್ನು ಸಲ್ಲಿಸಬೇಕು.
ಗಣಿ ಗುತ್ತಿಗೆಯನ್ನು ಪಡೆಯುವಾಗ ಕೇಂದ್ರ - ರಾಜ್ಯ ಸರ್ಕಾರದಿಂದ ಆಗಿರುವ ಒಪ್ಪಂದಗಳ ಆರ್ಟಿಕಲ್ಸ್ ಆಫ್ ಅಸೋಸಿಯೇಷನ್ಸ್, ಆಯಾ ಗಣಿ ಕಂಪನಿಗಳ ನಿರ್ದೇಶಕರ ವಿವರ, ಅವರ ಬ್ಯಾಲನ್ಸ್ ಶೀಟ್, ಕಂಪನಿಗಳ ವ್ಯವಹಾರಗಳ ಸಂಪೂರ್ಣ ಆಯ - ವ್ಯಯ ಪತ್ರವನ್ನು 1998ರಿಂದ ಈವರೆಗೂ ಸಲ್ಲಿಸಬೇಕು ಎಂದು ನೋಟೀಸ್ನಲ್ಲಿ ಸ್ಪಷ್ಟಪಡಿಸಲಾಗಿದೆ.
ಭೇಟಿ, ಮಾಹಿತಿ ಕೋರಿಕೆ : ಕರ್ನಾಟಕ - ಆಂಧ್ರದ ಗಡಿಯ ಆಂಧ್ರದ ಓಬಳಾಪುರಂ ಗ್ರಾಮ ವ್ಯಾಪ್ತಿಯ ಆರು ಗಣಿಗಳ ಚಟುವಟಿಕೆಗಳ ಕುರಿತು 2 ದಿನಗಳ ಕಾಲ ಗ್ರೇಡ್ ಪರಿಶೀಲನೆ ನಡೆಸಿದ ಸಿಬಿಐ ಅಧಿಕಾರಿಗಳ ತಂಡದ ಐವರು, ಹೊಸಪೇಟೆಯಲ್ಲಿ ಇರುವ ಗಣಿ ಮತ್ತು ಭೂ ವಿಜ್ಞಾನ ಕಚೇರಿಗೆ ಭೇಟಿ ನೀಡಿದ್ದಾರೆ. ಅಲ್ಲದೇ, ಹೊಸಪೇಟೆ - ಸಂಡೂರು ವ್ಯಾಪ್ತಿಯ ಎಲ್ಲಾ ಗಣಿಗಳ ಸಮಗ್ರ ಮಾಹಿತಿಯನ್ನು ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ತಲ್ಲಣಗೊಂಡ ಗಣಿ ಉದ್ಯಮ : ಬಳ್ಳಾರಿ, ಹೊಸಪೇಟೆ ಮತ್ತು ಸಂಡೂರು ವ್ಯಾಪ್ತಿಯಲ್ಲಿಯ ಗಣಿ ಉದ್ಯಮ ಸಂಪೂರ್ಣ ತಲ್ಲಣಗೊಂಡಿದೆ. ಅಲ್ಲದೇ, ಸಿಬಿಐ ಜಿಲ್ಲೆಯ 65 ಕಂಪನಿಗಳಿಗೆ ನೋಟೀಸ್ ಜಾರಿ ಮಾಡಿ ಒಟ್ಟಾರೆ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಕೋರಿರುವ ಹಿನ್ನಲೆಯಲ್ಲಿ ಅನೇಕರು ಬೆಚ್ಚಿಬಿದ್ದಿದ್ದಾರೆ. ಇಡೀ ಉದ್ಯಮ ಏಕಾಏಕಿ ಆತಂಕಕ್ಕೆ ಒಳಗಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications