ಡಿಕೆಶಿಗೆ ಅವಮಾನ : ಎಚ್ಡಿಕೆ ವಿರುದ್ಧ ಅಭಿಮಾನಿಗಳ ಕಿಡಿ

ಫೆ.12ರಂದು ಅಭಿನಂದನಾ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ರವರು 'ಬಿಜೆಪಿಯೊಂದಿಗೆ ಡಿಕೆಶಿಯವರು ಒಳಒಪ್ಪಂದ ಮಾಡಿಕೊಂಡು ದಾರಿತಪ್ಪಿದ ಮಗನಾಗಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವೈಯಕ್ತಿಕವಾಗಿ ನಿಂದನೆ ಮಾಡಿದ್ದರು. ಆದರೆ ನಿಜವಾಗಿಯೂ ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಂಡಿರುವವರು ಕುಮಾರಸ್ವಾಮಿಯವರು ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮೈಸೂರು ಜಿ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ನೈತಿಕ ಬೆಂಬಲ ನೀಡಿದ್ದರೂ ಕೂಡ ಅಧಿಕಾರದ ಆಸೆಯಿಂದ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವ ಇವರು ಡಿ.ಕೆ.ಶಿವಕುಮಾರ್ರವರ ವಿರುದ್ಧ ಇಲ್ಲದ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಎಚ್.ಡಿ.ಕುಮಾರಸ್ವಾಮಿ ಈ ಅವಹೇಳನಕಾರಿ ಮಾತನ್ನು ಹಿಂತೆಗೆದುಕೊಳ್ಳಬೇಕು. ಮತ್ತು ಕ್ಷಮೆ ಯಾಚಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ಹಾಗೂ ಜಿಲ್ಲಾ ಯುವ ಕಾಂಗ್ರೆಸ್, ಎನ್ಎಸ್ಯುಐ ಘಟಕಗಳೂ ಕೂಡ ಭಾಗವಹಿಸಿದ್ದವು. ಪ್ರಮುಖರಾದ ಆರ್.ಪ್ರಸನ್ನಕುಮಾರ್, ಎನ್.ರಮೇಶ್, ದೇವೇಂದ್ರಪ್ಪ, ವಿಜಯಕುಮಾರ್, ಯೋಗೇಶ್, ಎಸ್.ಪಿ.ದಿನೇಶ್, ಸುಂದರೇಶ್, ರವಿಕುಮಾರ್, ಕೆ.ಲಕ್ಷ್ಮಣ್, ಮಧುಸೂಧನ್, ಈಶ್ವರ್, ಕಿರಣ್ಗೌಡ, ರಮೇಶ್ ಹೆಗ್ಡೆ, ಎಸ್.ಕೆ.ಅಶೋಕ್, ಪ್ರವೀಣ್ಪಟೇಲ್, ಆರ್.ರಂಗನಾಥ್, ಆರೀಫ್, ರಂಜಿತ್, ಚಿಕ್ಕಮರಡಿ ಗಣೇಶ್, ನರಸಿಂಹ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications