ವೀರಶೈವ ಸ್ವಾಮೀಜಿಗಳೆದುರಲ್ಲಿ ಸಾಮೂಹಿಕ ವಿವಾಹ
ಬಳ್ಳಾರಿ, ಫೆ. 14 : ದರೂರು ಗ್ರಾಮದ ಶ್ರೀ ಸಂಗನಬಸವೇಶ್ವರ ಮಠದಲ್ಲಿ ಫೆಬ್ರವರಿ 17ರ ಗುರುವಾರ ಉಚಿತ ಸಾಮೂಹಿಕ ವಿವಾಹಗಳು ನಡೆಯಲಿವೆ. ಇದೇ ಸಂದರ್ಭದಲ್ಲಿ ಶ್ರೀ ಜಗದ್ಗುರು ಕೊಟ್ಟೂರೇಶ್ವರ ಮಹಾದ್ವಾರದ ಉದ್ಘಾಟನೆ, ಶ್ರೀ ಎಡೆಯೂರು ಸಿದ್ದಲಿಂಗ ಮಹಾಶಿವಯೋಗಿಗಳ ಪುರಾಣ ಮಹಾಮಂಗಳೋತ್ಸವ ನಡೆಯಲಿದೆ.
ಅಡವಿ ಅಮರೇಶ್ವರ ಕ್ಷೇತ್ರದ ಶಾಂತಮಲ್ಲ ಸ್ವಾಮೀಜಿ, ಗರಗ ನಾಗಲಾಪುರ ಒಪ್ಪತೇಶ್ವರ ಮಠದ ಮರಿಮಹಾಂತ ಸ್ವಾಮೀಜಿ, ಸಂತೆಕಲ್ಲೂರು ಘನಮಠೇಶ್ವರ ಮಠದ ಗುರುಬಸವ ಸ್ವಾಮೀಜಿ, ಯದ್ದಲದಡ್ಡಿ ವಿರಕ್ತಮಠದ ಮಹಾಲಿಂಗ ಸ್ವಾಮೀಜಿ, ವಳಬಳ್ಳಾರಿ ಸುವರ್ಣಗಿರಿ ವಿರಕ್ತಮಠ ಸಿದ್ಧಲಿಂಗ ಸ್ವಾಮೀಜಿ, ಜಮಖಂಡಿ ಓಲೇಮಠದ ಡಾ. ಅಭಿನವ ಕುಮಾರ ಸ್ವಾಮೀಜಿ, ಕರೆಗುಡ್ಡದ ಮಹಾಂತ ಲಿಂಗ ಶಿವಾಚಾರ್ಯ, ದರೂರು ಕೊಟ್ಟೂರು ದೇವರು, ಕೊಂಚಗೇರಿ ಶಿವಶರಣ ಶಿವಪ್ಪ ತಾತನವರು ದಿವ್ಯ ಸಾನ್ನಿಧ್ಯ ವಹಿಸುವರು.
ಸಂಸದ ಶಿವರಾಮೇಗೌಡ, ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಎಂ.ಎಸ್.ಸೋಮಲಿಂಗಪ್ಪ, ಮೃತ್ಯುಂಜಯ ಜಿನಗ, ಮಾಜಿ ಶಾಸಕರಾದ ಟಿ.ಎಂ. ಚಂದ್ರಶೇಖರಯ್ಯ, ಎಂ. ಶಂಕರರೆಡ್ಡಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಚ್.ಕೆ. ಮಲಿಕಾರ್ಜುನ ಸ್ವಾಮಿ, ಬುಡಾ ಅಧ್ಯಕ್ಷ ಎಸ್. ಗುರುಲಿಂಗನಗೌಡ, ಪಿಎಲ್ಡಿ ಬ್ಯಾಂಕ ಅಧ್ಯಕ್ಷ ಚೊಕ್ಕಬಸವನ ಗೌಡ, ಜಿಲ್ಲಾಪಂಚಾಯಿತಿ ಸದಸ್ಯರಾದ ಬಿ. ವಸಂತಗೌಡ, ಬಿ. ಮಲ್ಲಮ್ಮ ಇನ್ನಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications