Get Updates
Get notified of breaking news, exclusive insights, and must-see stories!

ಮುಸ್ಲಿಂ ಬಾಂಧವರಿಗೆ ಯಡಿಯೂರಪ್ಪ ಶುಭಾಶಯ

Mosque
ಬೆಂಗಳೂರು, ಫೆ. 15: ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಸಮಸ್ತ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಮೊಹಮದ್ ಪೈಗಂಬರ್‌ರ ಜನ್ಮ ದಿನದ ಅಂಗವಾಗಿ ಆಚರಿಸುತ್ತಿರುವ ಈ ಹಬ್ಬವು ನಾಡಿನಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ಹಾಗೂ ಸಹಬಾಳ್ವೆಗೆ ಸ್ಫೂರ್ತಿಯಾಗಲಿ ಎಂದು ಮುಖ್ಯಮಂತ್ರಿಯವರು ತಮ್ಮ ಶುಭಾಶಯದಲ್ಲಿ ಹಾರೈಸಿದ್ದಾರೆ.

ಬುಧವಾರ ಸರಕಾರಿ ರಜೆ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬುಧವಾರ (ಫೆಬ್ರವರಿ 16) ಸಾರ್ವಜನಿಕ ರಜೆಯಿದ್ದು, ಬ್ಯಾಂಕ್, ಶಾಲಾ-ಕಾಲೇಜು ಮತ್ತು ಸರಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+