ರಾಜ್ಯಸಭೆ: ಹೇಮಮಾಲಿನಿ ಕರ್ನಾಟಕ ಅಭ್ಯರ್ಥಿ

ಮಾಜಿ ಸಚಿವ ಹಾಗೂ ದೆಹಲಿ ಪ್ರತಿನಿಧಿಯಾಗಿರುವ ಧನಂಜಯ ಕುಮಾರ್ರನ್ನು ಕಣಕ್ಕಿಳಿಸಲು ಯಡಿಯೂರಪ್ಪ ಒಲವು ತೋರಿದ್ದರೆ, ಮಾಜಿ ಸಂಸದರಾಗಿರುವ ಕೋಳೂರು ಬಸವನಗೌಡರಿಗೆ ಟಿಕೆಟ್ ನೀಡುವಂತೆ ಜನಾರ್ದನ ರೆಡ್ಡಿ ಪ್ರತಿಪಟ್ಟು ಹಿಡಿದಿದ್ದರು. ಧನಂಜಯ ಕುಮಾರ್ಗೆ ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಲಾಗಿದೆ. ಅವರಿಗಿಂತಲೂ ಕೋಳೂರು ಬಸವನ ಗೌಡರಿಗೆ ಟಿಕೆಟ್ ನೀಡುವುದು ಸೂಕ್ತ ಎನ್ನುವುದು ರೆಡ್ಡಿ ಸೋದರರ ವಾದವಾಗಿದೆ.
ಜನಾರ್ದನ ರೆಡ್ಡಿ ಕಡೆಯಿಂದ ಮತ್ತೆ ಕಿರಿಕಿರಿ ಆರಂಭವಾಗುತ್ತಿದ್ದಂತೆ ದಿಲ್ಲಿಗೆ ಹೋಗಿದ್ದ ಯಡಿಯೂರಪ್ಪ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿ ಬಂದಿದ್ದರು. ಎರಡೂ ಬಣದ ಅಭಿಪ್ರಾಯ ಸಂಗ್ರಹ ಮಾಡಿದ ನಂತರ ಕನಸಿನ ಕನ್ಯೆ ಹೇಮಮಾಲಿನಿ ಅವರಿಗೆ ಅವಕಾಶ ನೀಡಲು ಬಿಜೆಪಿ ಹೈ ಕಮಾಂಡ್ ನಿರ್ಧರಿಸಿದೆ. ಈ ನಿರ್ಧಾರದಿಂದ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಏಳುವ ಸಾಧ್ಯತೆ ದಟ್ಟವಾಗಿದೆ. ರಾಜ್ಯಸಭೆ ಮರು ಚುನಾವಣೆಗೆ ಫೆ. 21 ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ. ನಾಮ ಪತ್ರ ಹಿಂಪಡೆಯಲು ಫೆ.24 ಅಂತಿಮ ದಿನ, ಮಾರ್ಚ್ 3 ರಂದು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications