ಕೊನೆಗೂ ಮುಕೇಶ್ ಅಂಬಾನಿ ರಾಯಗಢ ವಿವಿವ ರದ್ದು

ದೇಶದ ಅತಿ ದೊಡ್ಡ ವಿವಿವ ಇದಾಗಬೇಕಿತ್ತು. ಆದರೆ ಇದಕ್ಕಾಗಿ ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳಲು ಇಲ್ಲಿನ ರೈತರು ಸುತರಾಂ ಒಪ್ಪಲಿಲ್ಲ. ರೈತರಿಗೆ ಮಾರಕವಾಗುವ ವಿವಿವ ಯೋಜನೆಯನ್ನು ಕೈಬಿಡಬೇಕು ಎಂದು ತೀವ್ರ ಹೋರಾಟ ನಡೆಸಿದ್ದರು. ಇದೀಗ ಭೂಮಿ ರೈತರ ಸುಪರ್ದಿಯಲ್ಲೇ ಉಳಿಯಲಿದೆ.
ಮುಕೇಶ್ ನೇತೃತ್ವದ ಈ ಯೋಜನೆಗೆ ಮತ್ತೊಬ್ಬ ಉದ್ಯಮಿ ಆನಂದ್ ಜೈನ್ ಕೈಜೋಡಿಸಿದ್ದರು. ಬರೋಬ್ಬರಿ 20,000 ಎಕರೆ ಕೃಷಿ ಭೂಮಿಯ ಮೇಲೆ ಇವರ ಕಣ್ಣುಬಿದ್ದಿತ್ತು. ಇದಕ್ಕೆ ರೈತರು ವ್ಯಾಪಕ ಪ್ರತಿರೋಧವೊಡ್ಡಿದರು. 2008 ರಲ್ಲಿ ರಾಜ್ಯ ಸರಕಾರ ನ್ಯಾಯ ಪಂಚಾಯಿತಿಯನ್ನೂ ನಡೆಸಿತ್ತು. ತೀರ್ಪು ರೈತರ ಪರವಾಗಿತ್ತು. ಈ ಮಧ್ಯೆ, ಶೇ. 13ರಷ್ಟು ಭೂಮಿಯನ್ನು ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದನ್ನೀಗ ರೈತರಿಗೆ ಮರಳಿಸುವ ಕೆಲಸವಾಗಬೇಕಿದೆ.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications