ಕೊನೆಗೂ ಮುಕೇಶ್ ಅಂಬಾನಿ ರಾಯಗಢ ವಿವಿವ ರದ್ದು

ದೇಶದ ಅತಿ ದೊಡ್ಡ ವಿವಿವ ಇದಾಗಬೇಕಿತ್ತು. ಆದರೆ ಇದಕ್ಕಾಗಿ ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳಲು ಇಲ್ಲಿನ ರೈತರು ಸುತರಾಂ ಒಪ್ಪಲಿಲ್ಲ. ರೈತರಿಗೆ ಮಾರಕವಾಗುವ ವಿವಿವ ಯೋಜನೆಯನ್ನು ಕೈಬಿಡಬೇಕು ಎಂದು ತೀವ್ರ ಹೋರಾಟ ನಡೆಸಿದ್ದರು. ಇದೀಗ ಭೂಮಿ ರೈತರ ಸುಪರ್ದಿಯಲ್ಲೇ ಉಳಿಯಲಿದೆ.
ಮುಕೇಶ್ ನೇತೃತ್ವದ ಈ ಯೋಜನೆಗೆ ಮತ್ತೊಬ್ಬ ಉದ್ಯಮಿ ಆನಂದ್ ಜೈನ್ ಕೈಜೋಡಿಸಿದ್ದರು. ಬರೋಬ್ಬರಿ 20,000 ಎಕರೆ ಕೃಷಿ ಭೂಮಿಯ ಮೇಲೆ ಇವರ ಕಣ್ಣುಬಿದ್ದಿತ್ತು. ಇದಕ್ಕೆ ರೈತರು ವ್ಯಾಪಕ ಪ್ರತಿರೋಧವೊಡ್ಡಿದರು. 2008 ರಲ್ಲಿ ರಾಜ್ಯ ಸರಕಾರ ನ್ಯಾಯ ಪಂಚಾಯಿತಿಯನ್ನೂ ನಡೆಸಿತ್ತು. ತೀರ್ಪು ರೈತರ ಪರವಾಗಿತ್ತು. ಈ ಮಧ್ಯೆ, ಶೇ. 13ರಷ್ಟು ಭೂಮಿಯನ್ನು ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದನ್ನೀಗ ರೈತರಿಗೆ ಮರಳಿಸುವ ಕೆಲಸವಾಗಬೇಕಿದೆ.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications