ಜೈವಿಕ ಇಂಧನಕ್ಕೆ ಪ್ರೋತ್ಸಾಹ: ಯಡಿಯೂರಪ್ಪ

ಪೆಟ್ರೋಲಿಯಂ ಮೂಲಗಳು ಬರಿದಾಗುತ್ತಿರುವ ಹಾಗೂ ಪರಿಸರ ಅಸಮತೋಲನ ಮತ್ತು ಜಾಗತಿಕ ಬಿಸಿಯೇರಿಕೆಯಂತಹ ಬೃಹತ್ ಸವಾಲನ್ನು ಎದುರಿಸುತ್ತಿರುವ ಈ ಸಂಕೀರ್ಣ ಸಂದರ್ಭದಲ್ಲಿ ಪರ್ಯಾಯ ಇಂಧನ ಮೂಲಗಳತ್ತ ಗಮನಹರಿಸುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದಲ್ಲಿ ಜೈವಿಕ ಇಂಧನ ಸಸಿಗಳನ್ನು ಬೆಳೆಸಲು ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ನೆರವು ನೀಡುವುದಾಗಿ ಅವರು ಹೇಳಿದರು.
ಜೈವಿಕ ಇಂಧನ ಉತ್ತೇಜಿಸಲು 'ಹಸಿರು ಹೊನ್ನು-ಬರಡು ಬಂಗಾರ' ಎಂಬ ವಿನೂತನ ಕಾರ್ಯಕ್ರಮವನ್ನು ಸರಕಾರ ಹಮ್ಮಿಕೊಂಡಿದೆ. ಅಲ್ಲದೆ ಪಶ್ಚಿಮಘಟ್ಟ ಕಾರ್ಯಪಡೆ, ಜೀವ ವೈವಿಧ್ಯ ಮಂಡಳಿಯ ಅರಣ್ಯ ರಕ್ಷಣೆ ಕಾರ್ಯಕ್ರಮದ ಮೂಲಕವೂ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದಾಗಿ ಅವರು ಹೇಳಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಮಾತನಾಡಿ ಎನ್ಡಿಎ ಸರಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ವಾಜಪೇಯಿ ಅವರು ಜೈವಿಕ ಇಂಧನಕ್ಕೆ ಭಾರಿ ಮಹತ್ವ ನೀಡಿದ್ದರು. ಆದರೆ ಇಂದಿನ ಯುಪಿಎ ಸರಕಾರ ಇದನ್ನು ಕಡೆಗಣಿಸಿದೆ ಎಂದು ದೂರಿದರು. ಕೇಂದ ಸರಕಾರದ ಮೇಲೆ ಕೆಲವು ಮಾಫಿಯಾಗಳು ಒತ್ತಡ ಹಾಕಿ ಜೈವಿಕ ಇಂಧನ ಯೋಜನೆಗಳು ಅನುಷ್ಠಾನಗೊಳ್ಳದಂತೆ ಸಂಚು ನಡೆಸುತ್ತಿವೆ. ಕೇಂದ್ರ ಇದಕ್ಕೆ ಸೊಪ್ಪುಹಾಕಬಾರದು ಎಂದು ಗಡ್ಕರಿ ಮನವಿ ಮಾಡಿದರು.
ಸಚಿವರಾದ ವಿ.ಎಸ್. ಆಚಾರ್ಯ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ, ಜೈವಿಕ ಇಂಧನ ಘಟಕದ ರಾಷ್ಟ್ರೀಯ ಸಂಚಾಲಕ ಅಣ್ಣಾಸಾಹೇಬ್ ಎಂ.ಕೆ. ಪಾಟೀಲ್, ರಾಜ್ಯ ಸಂಚಾಲಕ ಜೆ.ಟಿ. ರಾಜಶೇಖರ್, ಮಂಡಳಿ ಅಧ್ಯಕ್ಷ ಕೃಷ್ಣಮೂರ್ತಿ ಸಮಾರಂಭದಲ್ಲಿ ಹಾಜರಿದ್ದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications