ನನ್ನನ್ನೂ ಜೆಪಿಸಿಗೆ ಒಪ್ಪಿಸಿ: ಕಲ್ಮಾಡಿ ಹೊಸ ವರಾತ

2ಜಿ ಸ್ಪೆಕ್ಟ್ರಂ ಹಗರಣ, ಇಸ್ರೊದ ಎಸ್-ಬ್ಯಾಂಡ್ ಹಗರಣ, ಆದರ್ಶ ಹೌಸಿಂಗ್ ಸೊಸೈಟಿ ಹೀಗೆ ಒಂದೊಂದೇ ಹಗರಣವನ್ನು ತಡವಾಗಿಯಾದರೂ ಜೆಪಿಸಿ ತನಿಖೆಗೆ ಒಪ್ಪಿಸುವುದಕ್ಕೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ಸಜ್ಜಾಗುತ್ತಿರುವಾಗ, ನನ್ನನ್ನೂ ಜೆಪಿಸಿ ತನಿಖೆಗೆ ಒಳಪಡಿಸಿ ಎಂದು ಸಿಡಬ್ಲ್ಯುಜಿ ಕರ್ಮಕಾಂಡದ ಪಿತಾಮಹ ಎಂದೇ ಬಿಂಬಿತವಾಗಿರುವ, ಮೂಲತಃ ಕರ್ನಾಟಕದವರೇ ಆದ ಕಲ್ಮಾಡಿ ಗುಟುರುಹಾಕಿದ್ದಾರೆ.
ಹಗರಣದ ಅಷ್ಟೂ ಮುಖಗಳನ್ನು ಜೆಪಿಸಿ ಸಾರ್ವಜನಿಕಗೊಳಿಸಲಿ ಎಂಬುದು ನನ್ನ ಆಶಯ. ನಾನು ಒಂದೇ ಒಂದು ನಯಾಪೈಸೆಯನ್ನೂ ಮುಟ್ಟಿಲ್ಲ. ಭ್ರಷ್ಟಾಚಾರದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂಬುದು ಸಾಬೀತಾದರೆ ನನ್ನ ಸಂಸದ್ ಸದಸ್ಯತ್ವಕ್ಕೆ (ಪುಣೆ) ರಾಜೀನಾಮೆ ನೀಡುವುದಾಗಿ ಕಲ್ಮಾಡಿ ಘೋಷಿಸಿದ್ದಾರೆ.
'ಅಕ್ಷರಶಃ ನನ್ನೊಬ್ಬನನ್ನೇ ಬಲಿಪಶು ಮಾಡಲಾಗುತ್ತಿದೆ. ಸಿಡಬ್ಲ್ಯುಜಿಗೆ ನಾನೊಬ್ಬನೇ ಯಜಮಾನನಲ್ಲ. ದಿಲ್ಲಿ ಸರಕಾರ, ಸ್ವತಃ ಕೇಂದ್ರ ಸರಕಾರದ ಅನೇಕ ಇಲಾಖೆಗಳು ಇದರ ಹೊಣೆಹೊತ್ತಿದ್ದವು. ಅಂತಹುದರಲ್ಲಿ ನನ್ನನ್ನೇ ಏಕೆ ಗುರಿಮಾಡಲಾಗಿದೆ?' ಎಂದು ಕಲ್ಮಾಡಿ ಅಮಾಯಕವಾಗಿ ಪ್ರಶ್ನಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications