ನನ್ನನ್ನೂ ಜೆಪಿಸಿಗೆ ಒಪ್ಪಿಸಿ: ಕಲ್ಮಾಡಿ ಹೊಸ ವರಾತ

2ಜಿ ಸ್ಪೆಕ್ಟ್ರಂ ಹಗರಣ, ಇಸ್ರೊದ ಎಸ್-ಬ್ಯಾಂಡ್ ಹಗರಣ, ಆದರ್ಶ ಹೌಸಿಂಗ್ ಸೊಸೈಟಿ ಹೀಗೆ ಒಂದೊಂದೇ ಹಗರಣವನ್ನು ತಡವಾಗಿಯಾದರೂ ಜೆಪಿಸಿ ತನಿಖೆಗೆ ಒಪ್ಪಿಸುವುದಕ್ಕೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ಸಜ್ಜಾಗುತ್ತಿರುವಾಗ, ನನ್ನನ್ನೂ ಜೆಪಿಸಿ ತನಿಖೆಗೆ ಒಳಪಡಿಸಿ ಎಂದು ಸಿಡಬ್ಲ್ಯುಜಿ ಕರ್ಮಕಾಂಡದ ಪಿತಾಮಹ ಎಂದೇ ಬಿಂಬಿತವಾಗಿರುವ, ಮೂಲತಃ ಕರ್ನಾಟಕದವರೇ ಆದ ಕಲ್ಮಾಡಿ ಗುಟುರುಹಾಕಿದ್ದಾರೆ.
ಹಗರಣದ ಅಷ್ಟೂ ಮುಖಗಳನ್ನು ಜೆಪಿಸಿ ಸಾರ್ವಜನಿಕಗೊಳಿಸಲಿ ಎಂಬುದು ನನ್ನ ಆಶಯ. ನಾನು ಒಂದೇ ಒಂದು ನಯಾಪೈಸೆಯನ್ನೂ ಮುಟ್ಟಿಲ್ಲ. ಭ್ರಷ್ಟಾಚಾರದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂಬುದು ಸಾಬೀತಾದರೆ ನನ್ನ ಸಂಸದ್ ಸದಸ್ಯತ್ವಕ್ಕೆ (ಪುಣೆ) ರಾಜೀನಾಮೆ ನೀಡುವುದಾಗಿ ಕಲ್ಮಾಡಿ ಘೋಷಿಸಿದ್ದಾರೆ.
'ಅಕ್ಷರಶಃ ನನ್ನೊಬ್ಬನನ್ನೇ ಬಲಿಪಶು ಮಾಡಲಾಗುತ್ತಿದೆ. ಸಿಡಬ್ಲ್ಯುಜಿಗೆ ನಾನೊಬ್ಬನೇ ಯಜಮಾನನಲ್ಲ. ದಿಲ್ಲಿ ಸರಕಾರ, ಸ್ವತಃ ಕೇಂದ್ರ ಸರಕಾರದ ಅನೇಕ ಇಲಾಖೆಗಳು ಇದರ ಹೊಣೆಹೊತ್ತಿದ್ದವು. ಅಂತಹುದರಲ್ಲಿ ನನ್ನನ್ನೇ ಏಕೆ ಗುರಿಮಾಡಲಾಗಿದೆ?' ಎಂದು ಕಲ್ಮಾಡಿ ಅಮಾಯಕವಾಗಿ ಪ್ರಶ್ನಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications