ಪೆಟ್ರೋಲ್ ದರ ಮತ್ತೆ ಮತ್ತೆ ಮತ್ತೆ ಏರಿಕೆ

ತೈಲ ಸಚಿವ ಜೈಪಾಲ್ ರೆಡ್ಡಿ ಜತೆ ಸರ್ಕಾರಿ ಸ್ವಾಮ್ಯದ ಕಂಪೆನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್(IOC), ಭಾರತ್ ಪೆಟ್ರೋಲಿಯಂ(BPCL), ಹಿಂದೂಸ್ತಾನ್ ಪೆಟ್ರೋಲಿಯಂ(HP) ಕಂಪೆನಿಗಳ ಅಧಿಕಾರಿಗಳು ಅನೌಪಚಾರಿಕ ಮಾತುಕತೆ ಮುಂದುವರೆಸಿದ್ದಾರೆ. ಸರ್ಕಾರ ತೆರಿಗೆ ಕಡಿತ ಮಾಡಿದರೆ, ಗ್ರಾಹಕರಿಗೂ ಅನುಕೂಲ, ಇಲ್ಲದಿದ್ದರೆ ಬೆಲೆ ಏರಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ತೈಲ ಸಂಸ್ಥೆ ಅಧ್ಯಕ್ಷರೊಬ್ಬರು ಹೇಳಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಪೆಟ್ರೋಲ್ ಬೆಲೆ ಏರಿಸುವ ಸ್ವಾತಂತ್ರ್ಯವನ್ನು ತೈಲ ಕಂಪೆನಿಗಳಿಗೆ ಸರ್ಕಾರ ನೀಡಿತ್ತು. ಆಂತರಿಕ ಇಂಧನ ಮಾರುಕಟ್ಟೆಯಲ್ಲಿ ಶೇ. 90 ರಷ್ಟು ಹಿಡಿತವನ್ನು ಮೂರು ಸರ್ಕಾರಿ ಸ್ವಾಮ್ಯದ ಕಂಪೆನಿಗಳು ಹೊಂದಿವೆ. ಬೆಲೆ ಏರಿಸುವ ಮುನ್ನ ತೈಲ ಸಚಿವರನ್ನು ಸಂಪರ್ಕಿಸಿ ಅನೌಪಚಾರಿಕ ಒಪ್ಪಿಗೆ ಪಡೆಯುವುದು ವಿಧಾನ.
ಇಂಧನ ಅವಶ್ಯಕತೆ; ಆಮದು ಹೆಚ್ಚಳ: 2010-11ರ ಸಾಲಿನಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ ಸರಾಸರಿ 100 ಡಾಲರಿನಂತೆ ಆಮದು ಮಾಡಿಕೊಳ್ಳಲಾಗಿದೆ. ಭಾರತ ತನ್ನ ಇಂಧನ ಅವಶ್ಯಕತೆಯ ಶೇ.80 ರಷ್ಟನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಆದರೆ, ಗ್ರಾಹಕರಿಂದ ಪೂರ್ಣ ಪ್ರಮಾಣದಲ್ಲಿ ಈ ಹಣವನ್ನು ಪಡೆಯಲಾಗುತ್ತಿಲ್ಲ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ರು. ಗೂ ಹೆಚ್ಚು ತೆರಿಗೆ ಕಟ್ಟಬೇಕಿದೆ ಎಂದು ಸರ್ಕಾರಿ ಸ್ವಾಮ್ಯದ ಕಂಪೆನಿಗಳು ಹೇಳುತ್ತಿವೆ. ಒಟ್ಟಿನಲ್ಲಿ, ಯುಪಿಎ ಸರ್ಕಾರ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆ ಬಿಸಿಯನ್ನು ಮುಟ್ಟಿಸಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications