ಫರ್ನಾಂಡಿಸ್ ಗೆ 'ಆಸ್ಕರ್' ಹುದ್ದೆ ಪ್ರದಾನ

ನೂತನ ಸಮಿತಿಯ ವಿವರಗಳು ಹೀಗಿವೆ : ಮೋತಿಲಾಲ್ ವೋಹ್ರ ಖಚಾಂಜಿ. ರಾಜಕೀಯ ವ್ಯವಹಾರಗಳ ಮುಖ್ಯಸ್ಥರಾಗಿ ಅಹಮದ್ ಪಟೇಲ್ ನೇಮಕಗೊಂಡಿಗ್ಗಾರೆ. ಕಾಂಗ್ರೆಸ್ ಕಾರ್ಯಕಾರಿಣಿಗೆ ಪಿ ಚಿದಂಬರಂ ಅವರು ಕಾಯಂ ಆಹ್ವಾನಿತರಾಗಿರುತ್ತಾರೆ. ಹಿಂದಿನ ಸಮಿತಿಯಲ್ಲಿ ಬರೀ ಸದಸ್ಯರಾಗಿದ್ದ ಮೊಹಸೀನ ಕಿದ್ವಾಯಿ ಮತ್ತು ಅರ್ಜುನ್ ಸಿಂಗ್ ಅವರುಗಳನ್ನೂ ಕೂಡ ಕಾಯಂ ಆಹ್ವಾನಿತರ ಮಟ್ಟಕ್ಕೆ ಭಡ್ತಿ ನೀಡಿ ಸೋನಿಯಾ ಆದೇಶ ಹೊರಡಿಸಿದ್ದಾರೆ. ಆದರೆ ಸತ್ಯವ್ರತ ಚತುರ್ವೇದಿ ಅವರು ಕಿತ್ತುಹಾಕಲಾಗಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಮತ್ತು ಮಾಜಿ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್ ಮುಖ್ ಪ್ರಮುಖರು. ಮುಂಬೈನ ಆದರ್ಶ ಸೊಸೈಟಿ ಹಗರಣದ ಹಿನ್ನೆಲೆಯಲ್ಲಿ ವಿಲಾಸ್ ಗೆ ಕೊಕ್ ಕೊಡಲಾಗಿದೆ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಅಂತೂ ಸಮಿತಿಯಲ್ಲಿ ಕರ್ನಾಟಕದ ಯಾರಾದರೊಬ್ಬರು ಇರುವುದು ಲಾಗಾಯ್ತಿನಿಂದ ಬಂದ ಪದ್ದತಿ. ಮಾರ್ಗರೇಟ್ ಆಳ್ವ, ಮೊಯಿಲಿ, ಬಿಕೆ ಹರಿಪ್ರಸಾದ್, ಆಸ್ಕರ್ರು.. ಯಾರೋ ಒಬ್ಬರು. ಕರ್ನಾಟಕದ ಮತ್ತೊಬ್ಬ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮರುನೇಮಕ ಮಾಡಲಾಗಿಲ್ಲ. ಆಶ್ಚರ್ಯಕರ ಸಂಗತಿಯೆಂದರೆ, ಸಂಸತ್ತಿಗೆ ಅತಿ ಹೆಚ್ಚು ಸಂಸದರನ್ನು ನೀಡಿದ ಆಂಧ್ರದ ಒಬ್ಬರೂ ಸಮಿತಿಯಲ್ಲಿ ಸ್ಥಾನ ಪಡೆದಿಲ್ಲ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಪ್ರಧಾನಿ ಮನಮೋಹನ ಸಿಂಗ್ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಒಟ್ಟು 19 ಸದಸ್ಯರಿರುತ್ತಾರೆ. ಕಾಂಗ್ರೆಸ್ ಅಧ್ಯಕ್ಷೆಗೆ ರಾಜಕೀಯ ಕಾರ್ಯದರ್ಶಿಯಾಗಿರುವ ಅಹ್ಮದ್ ಪಟೇಲ್ ಸ್ಥಾನ ಉಳಿಸಿಕೊಂಡಿದ್ದಾರೆ. ಸ್ಥಾನ ಉಳಿಸಿಕೊಂಡ ಇತರರೆಂದರೆ, ರಾಹುಲ್ ಗಾಂಧಿ, ಪ್ರಣಬ್ ಮುಖರ್ಜಿ, ಎಕೆ ಆಂಟನಿ, ಗುಲಾಮ್ ನಬಿ ಆಝಾದ್, ಅಂಬಿಕಾ ಸೋನಿ ಮತ್ತು ಜನಾರ್ಧನ ದ್ವಿವೇದಿ.
ಅರ್ಜುನ್ ಸಿಂಗ್ ಇನ್ನಿಲ್ಲ : ಇದೀಗ ಬಂದ ಸುದ್ದಿಯ ಪ್ರಕಾರ, ಸುದೀರ್ಘ ಕಾಲದಿಂದ ಅಸ್ವಸ್ಥರಾಗಿದ್ದ ಹಿರಿಯ ಕಾಂಗ್ರೆಸ್ಸಿಗ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಅರ್ಜುನ್ ಸಿಂಗ್ (81) ನಿಧನ ಹೊಂದಿದ್ದಾರೆ. ಕೇಂದ್ರದಲ್ಲಿ ಮಾನವ ಸಂಪನ್ಮೂಲ ಸಚಿವರವಾಗಿದ್ದರೂ ಅವರು ಸೇವೆ ಸಲ್ಲಿಸಿದ್ದರು. ಅವರನ್ನು ಇಂದು ತಾನೆ ಸೋನಿಯಾ ಗಾಂಧಿಯವರು ಕಾಂಗ್ರೆಸ್ ಕಾರ್ಯಕಾರಣಿಯಿಂದ ಕೈಬಿಟ್ಟಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications