ಕರ್ನಾಟಕದ ಶ್ರೀಕುಮಾರ್ ಗೆ ಸಿವಿಸಿ ಪಟ್ಟ?

ಏಕೆಂದರೆ ಕೇಂದ್ರ ಸರಕಾರ ತನ್ನ ದುಸ್ಸಾಹಸವನ್ನು ಪುನರಾವರ್ತಿಸದೆ ಉತ್ತಮ ವ್ಯಕ್ತಿಗಳಿಗಾಗಿ ಹುಡುಕಾಟ ನಡೆಸಿದರೆ, ಜತೆಗೆ ಐಎಎಸ್ ಲಾಬಿಗೆ ಮಣಿಯದಿದ್ದರೆ ನಿವೃತ್ತ ಐಪಿಎಸ್ ಶ್ರೀಕುಮಾರ್ ಅವರಿಗೆ ಆ ಹುದ್ದೆ ಒಲಿಯಬಹುದು. ಅಂದಹಾಗೆ ಶ್ರೀಕುಮಾರ್ ಸಿವಿಸಿಯ ಹಾಲಿ ಸದಸ್ಯ. ಈಗಿರುವ ಸದಸ್ಯರ ಪೈಕಿ ಸೇವಾ ಅನುಭವದಲ್ಲಿ ಹಿರಿಯರು ಕೂಡ. ಶುದ್ಧ ಹಸ್ತರೂ ಹೌದೆಂಬ ಮಾತಿದೆ. ಇನ್ನೊಂದು ಸಾಧ್ಯತೆ ಎಂದರೆ ಶ್ರೀಕುಮಾರ್ ಅವರನ್ನು ತಕ್ಷಣಕ್ಕೆ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಿ, ಬಳಿಕ ಉಳಿದ ವಿಷಯಗಳತ್ತ ಸರಕಾರ ಗಮನಹರಿಸಬಹುದು. ಸಿವಿಲ್ ಸೇವೆಯ ಅಧಿಕಾರಿಗಳನ್ನು ಮಾತ್ರ ನೇಮಕ ಮಾಡಬೇಕೆಂಬ ನಿಯಮವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿರುವುದರಿಂದ ನಿಧಾನವಾಗಿಯಾದರೂ ದಕ್ಷರು ಮತ್ತು ಶುದ್ಧಹಸ್ತರನ್ನು ಸಿವಿಸಿ ಸ್ಥಾನದಲ್ಲಿ ಕುಳ್ಳಿರಿಸುವ ಮೂಲಕ ಹೋದ ಮಾನವನ್ನು ಮರಳಿಗಳಿಸಲು ಟೀಮ್ ಮನ್ಮೋಹನ್ ಸಿಂಗ್ ಯತ್ನಿಸಬಹುದು.
ಶ್ರೀಕುಮಾರ್ ಆಯ್ಕೆಯಾದರೆ ಸಿವಿಸಿಗೆ ನೇಮಕಗೊಂಡ ಮೊದಲ ಕನ್ನಡಿಗ ಎಂಬ ಹೆಮ್ಮೆಗೆ ಪಾತ್ರರಾಗಲಿದ್ದಾರೆ. ತಮಿಳುನಾಡಿಗೆ ಸೇರಿದ ಅವರು ಕರ್ನಾಟಕದಲ್ಲಿಯೇ ನೆಲೆಸಿದ್ದು, 30 ವರ್ಷ ಕಾಲ ಇಲ್ಲಿಯೇ ಸೇವೆ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ಮುಖ್ಯಸ್ಥರಾಗಿ, ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿಯಾಗಿ ಅವರ ಸೇವಾತತ್ಪರತೆ ಶ್ಲಾಘನೀಯ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications