ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೂಡ್ಲಿಗಿ ಬಳಿ ಭೀಕರ ಅಪಘಾತಕ್ಕೆ ಮೂವರ ಬಲಿ
ಮೃತರು ಆಟೊ ಚಾಲಕ ಅಮರದೇವರಗುಡ್ಡ ಗೊಲ್ಲರಹಟ್ಟಿಯ ಜಯಪ್ಪ(20), ಗಿಡ್ಡ ಚಿತ್ತಪ್ಪ(25), ನಾಗಜ್ಜ(68). ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಓಬಳೇಶ್, ಚಿತ್ತಪ್ಪ, ನಾಗಪ್ಪ, ಬಸವರಾಜ್, ಜಗದೀಶ್, ನಾಗಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
ಬಳ್ಳಾರಿ ಅಪಘಾತ ಜಿಲ್ಲಾಸುದ್ದಿ ರೋಹಿಣಿ ಬಳ್ಳಾರಿ ನಾಗರಿಕ ಪತ್ರಕರ್ತ district news rohini bellary citizen journalist
English summary
An auto rammed tree near Kudligi in Bellary district on Friday evening. 3 succumb to injury and 6 grievously hurt. Report by Rohini Bellary, citizen journalist.
Story first published: Saturday, March 5, 2011, 16:06 [IST]