ಭೈರಪ್ಪ ಅಧ್ಯಕ್ಷತೆಯಲ್ಲಿ ಮತಾಂತರ ನಿಷೇಧ ಸೆಮಿನಾರ್

ವಿಚಾರಗೋಷ್ಠಿಯಲ್ಲಿ ಸಂಶೋಧಕರಾದ ಡಾ ಚಿದಾನಂದ ಮೂರ್ತಿ, ಡಾ ಎನ್ಎಸ್ ರಾಜಾರಾಮ್, ಪರಿಶಿಷ್ಟ ಜಾತಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ. ಮಂಗಳಾ ಶ್ರೀಧರ್, ಮಾದಿಗ ದಂಡೋರ ಅಧ್ಯಕ್ಷ ಎಂ ಶಂಕರಪ್ಪ, ಬರ್ಡ್ ಬೆಂಗಳೂರು ಸಂಯೋಜಕರು ಪಿಎನ್ ಬೆಂಜಮಿನ್, ಉಚ್ಚ ನ್ಯಾಯಾಲಯದ ವಕೀಲ ಸತೀಶಚಂದ್ರ, ಲೇಖಕ ಡ್ಯಾನಿ ಪಿರೇರಾ ಮುಂತಾದವರು ತಮ್ಮ ವಿಚಾರ ಮಂಡಿಸಲಿದ್ದಾರೆ.
ವಿಭೂತಿಪುರ ಮಠದ ಶ್ರೀ ಶ್ರೀ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು. ನೃಪತುಂಗ ರಸ್ತೆಯಲ್ಲಿರುವ ಯವನಿಕಾ ಸಭಾಂಗಣದಲ್ಲಿ ಕೇವಲ 300 ಜನರು ಮಾತ್ರ ಕುಳಿತುಕೊಳ್ಳಲು ಮಾತ್ರ ಸಾಧ್ಯ. ಸೀಟು ಬೇಕಿದ್ದರೆ ಅರ್ಧ ಗಂಟೆ ಮೊದಲೇ ಯವನಿಕಾ ತಲುಪಿ.
ಸ್ಥಳ : ಯವನಿಕಾ, ನೃಪತುಂಗ ರಸ್ತೆ, ಬೆಂಗಳೂರು.
ದಿನಾಂಕ : ಮಾರ್ಚ್ 11, 2011 ಶುಕ್ರವಾರ, ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರಿಗೆ.
ಸಂಪರ್ಕಿಸಿ : ಶಾಮಸುಂದರ್ - 9448371714
More From
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications