ನೊಬೆಲ್ ಪುರಸ್ಕೃತನ ವಜಾಕ್ಕೆ ಹೈಕೋರ್ಟ್ 'ಸಹ'ಮತಿ

ಗ್ರಾಮೀಣ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಸ್ಥಾನದಿಂದ ತಮ್ಮನ್ನು ತೆಗೆದುಹಾಕಿರುವ ಸೆಂಟ್ರಲ್ ಬ್ಯಾಂಕ್ ಆದೇಶವನ್ನು ಪ್ರಶ್ನಿಸಿ 70 ವರ್ಷದ ಯೂನಸ್ ಹೈಕೋರ್ಟ್ ಮೊರೆ ಹೋಗಿದ್ದರು. 1983 ರಲ್ಲಿ ಗ್ರಾಮೀಣ ಬ್ಯಾಂಕ್ ಅನ್ನು ಸ್ಥಾಪಿಸಿ, ಸ್ವತಃ ಅದರ ಕಾರ್ಯಕಾರಿ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮುನ್ನ ಸೆಂಟ್ರಲ್ ಬ್ಯಾಂಕ್ ನ (ಬಾಂಗ್ಲಾದೇಶ ಬ್ಯಾಂಕ್) ಅಪ್ಪಣೆ ಪಡೆದಿರಲಿಲ್ಲ. ಪ್ರಸ್ತುತ ಅವರು ನಿವೃತ್ತಿ ನೀತಿಯನ್ನೂ ಮೀರಿ ನಡೆಯುತ್ತಿದ್ದಾರೆ ಎಂಬ ಪ್ರತಿವಾದವನ್ನು ಹೈಕೋರ್ಟ್ ನ ಇಬ್ಬರು ಸದಸ್ಯರ ಪೀಠ ಎತ್ತಿಹಿಡಿದಿದೆ.
'ನಮ್ಮ ವಾದ ಸರಿಯಾಗಿಯೇ ಇತ್ತು. ಆದರೂ ಏಕೋ ಹಿಂಗಾಯ್ತು' ಎಂದು ಯೂನಸ್ ಪರ ಕಿರಿಯ ವಕೀಲ ಅಲವತ್ತುಕೊಂಡರು. ಅಟಾರ್ನಿ ಜನರಲ್, ಸೆಂಟ್ರಲ್ ಬ್ಯಾಂಕ್ ನ್ಯಾಯವಾದಿಗಳು ತೀರ್ಪು ಹೊರಬೀಳುವ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದರು. ತೀರ್ಪು ಪ್ರಕಟವಾಗುವಾಗ ಯೂನಸ್ ನ್ಯಾಯಾಲಯದಲ್ಲಿ ಹಾಜರಿರಲಿಲ್ಲ. ಇದರಿಂದ ಅವರು ಮೇಲ್ಮನವಿ ಸಲ್ಲಿಸುವ ಬಗ್ಗೆ ತಕ್ಷಣಕ್ಕೆ ತಿಳಿದುಬಂದಿಲ್ಲ. ಪ್ರಧಾನಿ ಷೇಕ್ ಹಸೀನಾರ ಕಟು ವಿರೋಧಿ ಯೂನಸ್, 2007ರಲ್ಲಿ ದೇಶದ ಸೇನೆಯ ಜತೆಗೂಡಿ ತಮ್ಮದೇ ಪಕ್ಷ ಸ್ಥಾಪಿಸಲು ಮುಂದಾಗಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications