ಮಹಾದಾನಿ ಬಿ.ಕೆ. ಮರಿಯಪ್ಪ ಜನ್ಮದಿನಾಚರಣೆ

ಕಾರ್ಯಕ್ರಮ ನಡೆಯುವ ಸ್ಥಳ: ಕನ್ನಡ ಸಾಹಿತ್ಯ ಪರಿಷತ್, ಪಂಪ ಮಹಾಕವಿ ರಸ್ತೆ. ಬೆಳಗ್ಗೆ 10ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ. 10.30ಕ್ಕೆ ಲೋಕಸಭೆ ಸದಸ್ಯ ಪಿ.ಸಿ.ಮೋಹನ್ ಅವರಿಂದ ಉದ್ಘಾಟನೆ. ಅಧ್ಯಕ್ಷತೆ ಬಿ.ಕೆ.ಮರಿಯಪ್ಪ ಧರ್ಮಸಂಸ್ಥೆಯ ವ್ಯವಸ್ಥಾಪಕ ಧರ್ಮದರ್ಶಿ ಎನ್. ಪುಟ್ಟರುದ್ರ. ಮಧ್ಯಾಹ್ನ ಹಿರಿಯ ವಿದ್ಯಾರ್ಥಿಗಳ ಮಿಲನ. ಸ್ಥಳ: ವಿದ್ಯಾರ್ಥಿ ನಿಲಯ ಸಭಾಂಗಣ.
ದಿವಂಗತ ಬಿ.ಕೆ. ಮರಿಯಪ್ಪ ಅವರ ಹೆಸರು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನಜನಿತ. ಸ್ವಾತಂತ್ರ್ಯ ಪೂರ್ವದಲ್ಲಿ ಉಳ್ಳವರಿಗೆ ಮಾತ್ರ ವಿದ್ಯೆ ಸಾಧ್ಯವಾಗಿದ್ದಂತಹ ದಿನಗಳಲ್ಲಿ ಬಿ.ಕೆ. ಮರಿಯಪ್ಪ ಅವರು ಜಾತಿ ಭೇದವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಎಲ್ಲ ಜನಾಂಗದ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಲು ಅವಕಾಶ ಮಾಡಿಕೊಟ್ಟರು. ತಮಗೆ ಕೇವಲ 35 ವರ್ಷವಿದ್ದಾಗ ಆಸ್ತಿಯನ್ನೆಲ್ಲ ದಾನ ಮಾಡಿದರು. ಇದರ ಫಲವಾಗಿ 1921ರ ಜುಲೈನಲ್ಲಿ 45 ವಿದ್ಯಾರ್ಥಿಗಳೊಂದಿಗೆ ಬಿ.ಕೆ. ಮರಿಯಪ್ಪ ವಿದ್ಯಾರ್ಥಿ ನಿಲಯ ಆರಂಭವಾಯಿತು.
ಈ ವಿದ್ಯಾರ್ಥಿ ನಿಲಯದ ಸೌಲಭ್ಯ ಪಡೆದು ಉದ್ಯೋಗ ಹಿಡಿದ ವಿದ್ಯಾರ್ಥಿಗಳು 1946ಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸಿದರು. ಸಂಘವು ಸಂಸ್ಥೆಗೆ ನಿರಂತರವಾಗಿ ಆರ್ಥಿಕ ನೆರವು ನೀಡುತ್ತಲೇ ಬಂದಿದೆ. ಬಿ.ಕೆ. ಮರಿಯಪ್ಪ ಧರ್ಮಸಂಸ್ಥೆ ಈಗ ಬಡ ವೃದ್ಧರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವುದಕ್ಕಾಗಿ ವೃದ್ಧಾಶ್ರಮ ಸ್ಥಾಪಿಸಲು ಸಿದ್ಧತೆ ನಡೆಸಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications