ಅರ್ಚಕರೇ ಸಪ್ತ ವ್ಯಸನಗಳಿಂದ ದೂರವಿರಿ

ಹಾಗಾದರೆ ನಾವು ಇಂತಹ ಮಹಾಪಾಪ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದೇವೆ ಎಂಬ ಗುಮಾನಿಯೇ ನಿಮಗೆ ಎಂದು ಮರು ಪ್ರಶ್ನಿಸಬೇಡಿ. ನಿಮ್ಮದೇ ವೃತ್ತಿಯ ಪಾವಿತ್ರ್ಯತೆಯನ್ನು ಎತ್ತಿಹಿಡಿಯಲು ಇಲಾಖೆಯು ಈ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದೆ. ಇದನ್ನು ಪಾಲಿಸದಿದ್ದರೆ ಕೆಲಸ ಕಳೆದುಕೊಳ್ಳುವುದು ಗ್ಯಾರಂಟಿ ಎಂದು ಇಲಾಖೆಯು ತನ್ನ ಅಧೀನದಲ್ಲಿರುವ 30,000 ಅರ್ಚಕರಿಗೆ ತಿಳಿಯ ಹೇಳಿದೆ. ಅಷ್ಟೇ ಅಲ್ಲ, ಸೋಂಕು ರೋಗ ಮುಂತಾದ ಅನಾರೋಗ್ಯದಿಂದಲೂ ಮುಕ್ತರಾಗಿರುವಂತೆ ಆದೇಶಿಸಲಿದೆ.
ಭಕ್ತಾದಿಗಳಿಗೆ ತೀರ್ಥ, ಪ್ರಸಾದ ವಿತರಿಸುವ ಅರ್ಚಕರು ಪವಿತ್ರರಾಗಿರಬೇಕು. ಆದ್ದರಿಂದ ಕರ್ನಾಟಕ ಧಾರ್ಮಿಕ ದತ್ತಿ ಕಾಯಿದೆಗೆ (Karnataka Hindu Religious Institutions and Charitable Endowments Act, 1997) ತಿದ್ದುಪಡಿ ತರುವ ಪ್ರಸ್ತಾವನೆಯು ಇಲಾಖೆಯ ಮುಂದಿದ್ದು, ಅರ್ಚಕರನ್ನು ಶುದ್ಧಿಗೊಳಿಸುವ ಸದಾಶಯ ಹೊಂದಿದೆ. ಪ್ರಸ್ತಾವನೆ ಇನ್ನೂ ಕಾನೂನು ಚೌಕಟ್ಟಿಗೆ ಒಳಪಟ್ಟಿಲ್ಲ. ಜತೆಗೆ ಆಯಾ ದೇವಸ್ಥಾನಗಳ ಧಾರ್ಮಿಕ ರೀತಿರಿವಾಜುಗಳಿಗೆ ತಕ್ಕಂತೆ ಅರ್ಚಕರು ವೇದ, ಮಂತ್ರ, ಶ್ಲೋಕಗಳ ಬಾಯಿಪಾಠ ಮಾಡುವುದು ಅನಿವಾರ್ಯವಾಗಲಿದೆ ಎಂದು ಮುಜರಾಯಿ ಖಾತೆ ಸಚಿವ ವಿ.ಎಸ್. ಆಚಾರ್ಯ ಮಾಹಿತಿ ನೀಡಿದ್ದಾರೆ.
ಇದೇ ವೇಳೆ ದೀರ್ಘ ಕಾಲದಿಂದ ಚರ್ಚೆಗೆ ಗ್ರಾಸವಾಗಿರುವ ಹುಂಡಿ ಕಾಸಿನ ಬಗ್ಗೆಯೂ ಹೊಸ ಕಾನೂನಿನಲ್ಲಿ ಪ್ರಸ್ತಾಪ ಮಾಡಲಾಗಿದೆ. ಹುಂಡಿ ಕಾಸು ಮುಂತಾದವು ನೇರವಾಗಿ ದೇವಸ್ಥಾನದ ಆಡಳಿತಕ್ಕೆ ಸೆರಬೇಕು. ತಟ್ಟೆ ಕಾಸು ಮತ್ತು ಸೇವಾ ಕಮಿಷನ್ ಅನ್ನು ಅರ್ಚಕರು ಪಡೆಯಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications