ಏಪ್ರಿಲ್ 9ಕ್ಕೆ ಮೂರು ಉಪ ಚುನಾವಣೆ

ಕಳೆದ ಅಕ್ಟೋಬರ್ 14ರಂದು ವಿಧಾನಸಭೆಯಲ್ಲಿ ಯಡಿಯೂರಪ್ಪ ಸರಕಾರ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೇ ನಡೆದ ಆಪರೇಷನ್ ಕಮಲದಿಂದಾಗಿ ಈ ಉಪಚುನಾವಣೆ ಎದುರಾಗಿದೆ. ಜೆಡಿಎಸ್-ನ ಎಂ.ಸಿ. ಅಶ್ವತ್ಥ್ ರಾಜೀನಾಮೆಯಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಉಪಚುನಾವಣೆ ಎದುರಾಗಿದ್ದರೆ, ಕಾಂಗ್ರೆಸ್-ನ ಎಸ್.ವಿ. ರಾಮಚಂದ್ರ ರಾಜೀನಾಮೆಯಿಂದಾಗಿ ಜಗಳೂರು ಹಾಗೂ ಎಂ. ನಾರಾಯಣ ಸ್ವಾಮಿ (ಕಾಂಗ್ರೆಸ್) ರಾಜೀನಾಮೆಯಿಂದಾಗಿ ಬಂಗಾರಪೇಟೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಉಪಚುನಾವಣೆ ವೇಳಾಪಟ್ಟಿ
ಅಧಿಸೂಚನೆ ಪ್ರಕಟ : ಮಾ. 16
ನಾಮಪತ್ರ ಸಲ್ಲಿಸಲು ಕೊನೆ ದಿನ : ಮಾ. 23
ನಾಮಪತ್ರ ಪರಿಶೀಲನೆ : ಮಾ. 24
ನಾಮಪತ್ರ ವಾಪಸಿಗೆ ಕಡೇ ದಿನ : ಮಾ. 26
ಮತದಾನ : ಏ.9
ಮತ ಎಣಿಕೆ ದಿನಾಂಕ : ಮೇ 13
ಫಲಿತಾಂಶ ವಿಳಂಬ:
ಉಪಚುನಾವಣೆಗೆ ಮತದಾನ ನಡೆಯಲಿರುವುದು ಏಪ್ರಿಲ್ 9ಕ್ಕೆ. ಆದರೆ ಫಲಿತಾಂಶ ಪ್ರಕಟವಾಗುವುದು ಮೇ 13ರಂದು. ಅಂದರೆ ಚುನಾವಣೆ ನಡೆದ 1 ತಿಂಗಳ ಬಳಿಕ ಫಲಿತಾಂಶ. ಏಕೆಂದರೆ, ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟವಾಗಿದೆ. ಅವುಗಳ ಫಲಿತಾಂಶ ಪ್ರಕಟವಾಗುವುದು ಮೇ 13ಕ್ಕೆ. ಹೀಗಾಗಿ ಕರ್ನಾಟಕದಲ್ಲಿ ಮೊದಲೇ ಚುನಾವಣೆ ನಡೆದು ಫಲಿತಾಂಶ ಪ್ರಕಟಿಸಿದರೆ ಅದು ಬೇರೆ ರಾಜ್ಯಗಳ ಮತದಾನದ ಮೇಲೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ಫಲಿತಾಂಶ ವಿಳಂಬವಾಗಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications