ಕತ್ತು ಸೀಳಿದ ಗಾಳಿಪಟ ದಾರ, ಬಾಲಕಿ ಸಾವು

ಗಾಳಿಪಟ ಹಾರಿಬಿಡಲು ಮಾಂಜಾ ಎಂಬ ಹೆಸರಿನ ದಾರವನ್ನು ಬಳಸುತ್ತಾರೆ. ಗಾಜಿನ ಚೂರುಗಳಿಂದ ಸಿದ್ಧಪಡಿಸಲಾದ ಈ ದಾರ ತುಂಬಾ ಹರಿತವಾಗಿ ಮತ್ತು ಗಟ್ಟಿಯಾಗಿರುತ್ತದೆ. ಗಾಳಿಪಟ ಸ್ಪರ್ಧೆಗಳಲ್ಲಿ ಇದನ್ನು ಹೆಚ್ಚಾಗಿ ಬಳಸುತ್ತಾರೆ. ಪ್ರತಿಸ್ಪರ್ಧಿಗಳ ಗಾಳಿಪಟದ ದಾರವನ್ನು ತುಂಡರಿಸುವ ಉದ್ದೇಶದಿಂದ ಈ ದಾರವನ್ನು ಬಳಸುತ್ತಾರೆ. ಉತ್ತರ ಭಾರತದಲ್ಲಿ ಮಾಂಜಾ ಕಾಟ ಹೆಚ್ಚಾಗಿದೆ.
ಘಟನೆಯಿಂದ ತೀವ್ರ ಆಕ್ರೋಶಗೊಂಡ ಬಾಲಕಿಯ ಮನೆಯವರು ಆಸ್ಪತ್ರೆ ಬಳಿ ಧರಣಿ ನಡೆಸಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪ್ರತಿಭಟಿಸುತ್ತಿದ್ದವರನ್ನು ಸಮಾಧಾನಪಡಿಸಿದರು. ಬಳಿಕ ಘಟನೆ ನಡೆದ ಸ್ಥಳದಲ್ಲಿ ವಾಸಿಸುವ (ಎಗ್ ಮೋರ್) ಮಕ್ಕಳನ್ನು ಕರೆದು ಗಾಳಿಪಟ ಬಿಡುತ್ತಿದ್ದವರ ಬಗ್ಗೆ ವಿಚಾರಿಸತೊಡಗಿದರು.
ಚೆನ್ನೈನಲ್ಲಿ 2006ರಲ್ಲಿ ಎಂಟು ವರ್ಷದ ಬಾಲಕ ಇದೇ ರೀತಿ ಮಾಂಜಾಕ್ಕೆ ಬಲಿಯಾಗಿದ್ದ. ಗಾಳಿಪಟ ಹಾರಾಟವನ್ನು ಆಗಿನಿಂದ ನಿಷೇಧಿಸಲಾಗಿದೆ. ಗಾಳಿಪಟ ಹಾರಿಸುವವರನ್ನು ಭಾರತೀಯ ದಂಡ ಸಂಹಿತೆಯಡಿ ಬಂಧಿಸಲಾಗುತ್ತದೆ. ಜತೆಗೆ ಮಾಂಜಾ ದಾರದ ಮಾರಾಟಗಾರರನ್ನೂ ಪೊಲೀಸರು ಬಂಧಿಸಬಹುದಾಗಿದೆ. ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 500 ರುಪಾಯಿ ದಂಡ ವಿಧಿಸಲಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮೊಹಮದ್ ಶಕೀಲ್ ಅಖ್ತರ್ ತಿಳಿಸಿದ್ದಾರೆ. ನಿಷೇಧದ ನಡುವೆಯೂ ಮಾಂಜಾದಿಂದ ಗಾಳಿಪಟ ಹಾರಿಸುವುದು ಚೆನ್ನೈನಲ್ಲಿ ಅವ್ಯಾಹತವಾಗಿ ನಡೆದಿದೆ. ಕಳೆದೆರಡು ತಿಂಗಳಲ್ಲಿ ಮಾಂಜಾದಿಂದ ಗಾಯಗೊಂಡವರ ಸಂಖ್ಯೆ 10ರ ಗಡಿ ದಾಟಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications