ಕತ್ತು ಸೀಳಿದ ಗಾಳಿಪಟ ದಾರ, ಬಾಲಕಿ ಸಾವು

ಗಾಳಿಪಟ ಹಾರಿಬಿಡಲು ಮಾಂಜಾ ಎಂಬ ಹೆಸರಿನ ದಾರವನ್ನು ಬಳಸುತ್ತಾರೆ. ಗಾಜಿನ ಚೂರುಗಳಿಂದ ಸಿದ್ಧಪಡಿಸಲಾದ ಈ ದಾರ ತುಂಬಾ ಹರಿತವಾಗಿ ಮತ್ತು ಗಟ್ಟಿಯಾಗಿರುತ್ತದೆ. ಗಾಳಿಪಟ ಸ್ಪರ್ಧೆಗಳಲ್ಲಿ ಇದನ್ನು ಹೆಚ್ಚಾಗಿ ಬಳಸುತ್ತಾರೆ. ಪ್ರತಿಸ್ಪರ್ಧಿಗಳ ಗಾಳಿಪಟದ ದಾರವನ್ನು ತುಂಡರಿಸುವ ಉದ್ದೇಶದಿಂದ ಈ ದಾರವನ್ನು ಬಳಸುತ್ತಾರೆ. ಉತ್ತರ ಭಾರತದಲ್ಲಿ ಮಾಂಜಾ ಕಾಟ ಹೆಚ್ಚಾಗಿದೆ.
ಘಟನೆಯಿಂದ ತೀವ್ರ ಆಕ್ರೋಶಗೊಂಡ ಬಾಲಕಿಯ ಮನೆಯವರು ಆಸ್ಪತ್ರೆ ಬಳಿ ಧರಣಿ ನಡೆಸಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪ್ರತಿಭಟಿಸುತ್ತಿದ್ದವರನ್ನು ಸಮಾಧಾನಪಡಿಸಿದರು. ಬಳಿಕ ಘಟನೆ ನಡೆದ ಸ್ಥಳದಲ್ಲಿ ವಾಸಿಸುವ (ಎಗ್ ಮೋರ್) ಮಕ್ಕಳನ್ನು ಕರೆದು ಗಾಳಿಪಟ ಬಿಡುತ್ತಿದ್ದವರ ಬಗ್ಗೆ ವಿಚಾರಿಸತೊಡಗಿದರು.
ಚೆನ್ನೈನಲ್ಲಿ 2006ರಲ್ಲಿ ಎಂಟು ವರ್ಷದ ಬಾಲಕ ಇದೇ ರೀತಿ ಮಾಂಜಾಕ್ಕೆ ಬಲಿಯಾಗಿದ್ದ. ಗಾಳಿಪಟ ಹಾರಾಟವನ್ನು ಆಗಿನಿಂದ ನಿಷೇಧಿಸಲಾಗಿದೆ. ಗಾಳಿಪಟ ಹಾರಿಸುವವರನ್ನು ಭಾರತೀಯ ದಂಡ ಸಂಹಿತೆಯಡಿ ಬಂಧಿಸಲಾಗುತ್ತದೆ. ಜತೆಗೆ ಮಾಂಜಾ ದಾರದ ಮಾರಾಟಗಾರರನ್ನೂ ಪೊಲೀಸರು ಬಂಧಿಸಬಹುದಾಗಿದೆ. ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 500 ರುಪಾಯಿ ದಂಡ ವಿಧಿಸಲಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮೊಹಮದ್ ಶಕೀಲ್ ಅಖ್ತರ್ ತಿಳಿಸಿದ್ದಾರೆ. ನಿಷೇಧದ ನಡುವೆಯೂ ಮಾಂಜಾದಿಂದ ಗಾಳಿಪಟ ಹಾರಿಸುವುದು ಚೆನ್ನೈನಲ್ಲಿ ಅವ್ಯಾಹತವಾಗಿ ನಡೆದಿದೆ. ಕಳೆದೆರಡು ತಿಂಗಳಲ್ಲಿ ಮಾಂಜಾದಿಂದ ಗಾಯಗೊಂಡವರ ಸಂಖ್ಯೆ 10ರ ಗಡಿ ದಾಟಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications