ವಿಕಿರಣ ಅನಾಹುತ ಎಸ್ಎಂಎಸ್ ಬೋಗಸ್: ಬಿಬಿಸಿ

ವಿಕಿರಣದ ದುಷ್ಪರಿಣಾಮದ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಎಲ್ಲರಿಗೂ ಆಪತ್ತು ಕಾದಿದೆ ಎಂದು ಆ ಸಂದೇಶದಲ್ಲಿ ಹೇಳಲಾಗಿತ್ತು. ಈ ನಕಲಿ ಸಂದೇಶ ಫಿಲಿಪ್ಪೀನ್ಸ್ನಲ್ಲಿ ಬಹಳ ಅವಾಂತರವನ್ನು ಸೃಷ್ಟಿಸಿತ್ತು. ಈ ಗಾಳಿಸುದ್ದಿ ಹರಡಿದ ಬಳಿಕ ಕಾರ್ಮಿಕರು ಹಾಗೂ ಶಾಲಾಮಕ್ಕಳನ್ನು ಮನೆಗೆ ಕಳುಹಿಸಲಾಗಿತ್ತು. ಮಾಧ್ಯಮ ವರದಿಗಳನ್ನು ಕಂಡ ನಂತರ ಫಿಲಿಪ್ಪೀನ್ಸ್ ಸರ್ಕಾರವು ಇದನ್ನು ನಿರಾಕರಿಸಿ ಅಧಿಕೃತ ಘೋಷಣೆ ಹೊರಡಿಸಬೇಕಾಯಿತು.
ಜಪಾನ್ನಲ್ಲಿ ಸಂಭವಿಸಿರುವಂತಹ ವಿಕೋಪಗಳ ಬಳಿಕ ಕೆಲವು ಕಿಡಿಗೇಡಿಗಳು ಇಂತಹ ಎಸ್ಸೆಮ್ಮೆಸ್ ಹಾಗೂ ಇ-ಮೇಲ್ ಸಂದೇಶಗಳನ್ನು ಕಳುಹಿಸಿ ಜನರನ್ನು ಮೂರ್ಖರನ್ನಾಗಿಸಿ ಗಾಬರಿಗೊಳ್ಳುವಂತೆ ಮಾಡುವುದು ಸಾಧಾರಣವಾಗಿದೆ. ಜಪಾನಿನ ಭೂಕಂಪ ಹಾಗೂ ಸುನಾಮಿಯ ಕುರಿತು ನಕಲಿ ಸಂದೇಶಗಳ ಮೂಲಕ ಹಾಗೂ ನಕಲಿ ಆಂಟಿ ವೈರಸ್ಗಳ ಮೂಲಕ ಇ-ಮೇಲ್ ಅವ್ಯವಹಾರ ನಡೆಸುವ ಸಾಧ್ಯತೆಯ ವಿರುದ್ಧ ಅಮೆರಿಕದ ಕಂಪ್ಯೂಟರ್ ತುರ್ತು ಸಿದ್ಧತಾ ತಂಡUS Computer Emergency Readiness Team (US-CERT) ಕಂಪ್ಯೂಟರ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications