ರೋಟರಿಗಳ ಜತೆ ಲೋಕಾಯುಕ್ತ ಮುಕ್ತಸಭೆ

ಅವರೊಂದಿಗೆ ಒಂದು ಅರ್ಥಪೂರ್ಣ ಸಂಜೆ ಕಳೆಯುವ ಉದ್ದೇಶವನ್ನು ರೋಟರಿ ಸದಸ್ಯರಾದ ನಾವು ಹೊಂದಿದ್ದೇವೆ. ರೋಟರಿ ಕ್ಲಬ್ ಆಫ್ ಬೆಂಗಳೂರಿನ ರೊ.ರಘುನಾಥ ರೆಡ್ಡಿ ಅವರ ಪುತ್ರ ರೊ.ಪೃಥ್ವಿ ರೆಡ್ಡಿ ಮತ್ತು ನನ್ನ ಮಗ ಅಮರ್ ಕೃಷ್ಮಮೂರ್ತಿ ಹಾಗೂ ಸಂಗಡಿಗರು ಕಲೆತು ಸಂತೋಷ್ ಹೆಗಡ್ ಅವರೊಂದಿಗೆ ಮುಕ್ತ ಸಂವಾದ ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂಬುದು ನಮ್ಮ ಹೆಬ್ಬಯಕೆ.
ಸ್ಥಳ : ರೋಟರಿ ಹೌಸ್ ಆಫ್ ಫ್ರೆಂಡ್ ಶಿಪ್, ಲ್ಯಾವೆಲೆ ರಸ್ತೆ, ಬೆಂಗಳೂರು. ದಿನಾಂಕ ಮಾರ್ಚ್ 20 ಭಾನುವಾರ. ಸಮಯ : ಸಂಜೆ 4 ಗಂಟೆ. ಮುಕ್ತ ಸಂವಾದದ ಕೇಂದ್ರ ವಿಷಯ : ಲೋಕಸಭೆಯಲ್ಲಿ ಜನಲೋಕ್ಪಾಲ್ ಮಸೂದೆ ಹಾಗೂ ಜನ್ ಲೋಕಾಯುಕ್ತ ಮಸೂದೆಯನ್ನು ರಾಜ್ಯ ವಿಧಾನಸಭೆಯನ್ನು ಅಂಗೀಕರಿಸುವುದು. ತಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ಇಂತಿ, ನಿಮ್ಮ ವಿಶ್ವಾಸಿ. ರೊ. ಗೌರಸ್ವಾಮಿ ಕೃಷ್ಣಮೂರ್ತಿ. ಬೆಂಗಳೂರು. ಆರ್ ಎಸ್ ವಿಪಿ : [email protected]
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications