ಅರ್ಥ್ ಅವರ್ : ಮಾ.26, 1 ಗಂಟೆ ದೀಪ ಆರಿಸಿ

ಅನೇಕ ನಗರ ಪಾಲಿಕೆ, ಕಚೇರಿ, ವಾಣಿಜ್ಯ ಮಳಿಗೆಗಳು ಈ ಚಳವಳಿಯಲ್ಲಿ ಪಾಲ್ಗೊಳ್ಳುತ್ತಿವೆ. ಸಿಡ್ನಿಯಲ್ಲಿ 2007ರಲ್ಲಿ ಆರಂಭವಾದ ಈ ಚಳವಳಿಗೆ ಭಾರತದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸತತವಾಗಿ ಮೂರನೇ ವರ್ಷ ಭಾರತದಲ್ಲಿ ಈ ಚಳವಳಿ ನಡೆಯಲಿದೆ. ಅರ್ಥ್ ಅವರ್ ಕೇವಲ ಒಂದು ಗಂಟೆ ವಿದ್ಯುತ್ ದೀಪ ಆರಿಸುವ ಕ್ರಿಯೆಯಾಗದೆ, ಜಾಗತಿಕ ತಾಪಮಾನ ಹೆಚ್ಚಳವನ್ನು ತಗ್ಗಿಸಲು ಪ್ರತಿ ದಿನ ಪ್ರಯತ್ನ ಪಡೆಬೇಕಾಗಿದೆ ಎಂದು ಡಬ್ಲ್ಯೂಡಬ್ಲ್ಯೂಎಫ್ ನ ಸಿಇಒ ರವಿ ಸಿಂಗ್ ಹೇಳುತ್ತಾರೆ. [ಹೆಚ್ಚಿನ ಮಾಹಿತಿಗೆ: ಆರ್ಥ್ ಅವರ್ ವೆಬ್ ತಾಣ ಅಥವಾ WWF ವೆಬ್ ತಾಣ ನೋಡಿ]
ನಟ ಅಮೀರ್ ಖಾನ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಇನ್ಫಿಯ ಮೋಹನದಾಸ್ ಪೈ ಮುಂತಾದವರು ಈ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಎಸ್ಟೀಮ್ ಮಾಲ್, ಬ್ರಿಗೇಡ್ ರಸ್ತೆಯ ಮಳಿಗೆಗಳು ಕೆಲವು ಅಪಾರ್ಟ್ಮೆಂಟ್ ಗಳಲ್ಲಿ ಅರ್ಥ್ ಅವರ್ ಅನ್ನು ಆಚರಿಸಿಕೊಂಡು ಬರಲಾಗಿದೆ. ಕೆನೆರಾ ಬ್ಯಾಂಕ್, ಎಚ್ ಎಸ್ ಬಿಸಿ, ರಿಲೆಯನ್ಸ್ ಪವರ್, ಐಸಿಐಸಿಐ ಬ್ಯಾಂಕ್, ಐಎನ್ ಜಿ ವೈಶ್ಯಾ ಬ್ಯಾಂಕ್ ಗಳು, ಕೆನಾನ್, ಐಟಿಸಿ ವೆಲ್ ಕಮ್ ಸಮೂಹದ ಹೋಟೆಲ್ ಗಳು, ಟಾಟ ಮೋಟರ್ಸ್, ತಾಜ್ ಹೋಟೆಲ್, ಮುಂಬೈನ ಪ್ರಮುಖ ವಿವಿಗಳು, ಶಿವಾಜಿ ಟರ್ಮಿನಸ್, ಶಾಪಿಂಗ್ ಮಾಲ್ ಗಳಲ್ಲಿ ಅರ್ಥ್ ಅವರ್ ಆಚರಿಸಲಾಗುತ್ತಿದೆ. 2010ರಲ್ಲಿ ಭಾರತದ 50 ಲಕ್ಷಕ್ಕೂ ಅಧಿಕ ಜನ ಈ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications