ವಿಜ್ಞಾನ ಶಿಕ್ಷಕ, ಸಂವಹಕರಿಗೆ ಪ್ರತಿಷ್ಠಿತ ಪ್ರಶಸ್ತಿ

ವಿಜ್ಞಾನ ಸಂವಹಕರಿಗೆ ಪ್ರಶಸ್ತಿ ನೀಡುತ್ತಿರುವುದು ಇದು ಮೊದಲನೆಯ ಬಾರಿ. ಮಾಹಿತಿ ತಂತ್ರಜ್ಞಾನ, ಬಯೋಟೆಕ್ನಾಲಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. 2010-11 ಸಾಲಿಗೆ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಫೆಬ್ರವರಿ 14, 2011ರಂದು ಕರ್ನಾಟಕ ಸರಕಾರದ ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್ ನ ಉಪ ಸಮಿತಿ ಕೆಳಗಡೆ ನಮೂದಿಸಲಾಗಿರುವ ಸಾಧಕರಿಗೆ ಪ್ರಶಸ್ತಿ ನೀಡಬೇಕೆಂದು ಶಿಫಾರಸು ಮಾಡಿದೆ. ಪ್ರಶಸ್ತಿ 50 ಸಾವಿರ ರು. ನಗದನ್ನು ಒಳಗೊಂಡಿರುತ್ತದೆ. ಈ ವಿಷನ್ ಗ್ರೂಪ್ ಖ್ಯಾತ ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್ ಅವರ ಅಧ್ಯಕ್ಷತೆಯಲ್ಲಿ 2008ರಲ್ಲಿ ಸ್ಥಾಪಿತವಾಯಿತು.
ಪ್ರಶಸ್ತಿ ಭಾಜನರು
1. ಅಜ್ಜಯ್ಯ ಟಿ, ವಿಜ್ಞಾನ ಶಿಕ್ಷಕ, ವಿಎಮ್ ಬಾಯ್ಸ್ ಹೈಸ್ಕೂಲ್, ಹುನಗುಂದ್, ಬಾಗಲಕೋಟೆ.
2. ಕೇಶವ್ ಎ. ಬುಲ್ ಬುಲೆ, ಅಸೋಸಿಯೇಟ್ ಪ್ರೊ. ಮತ್ತು ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ, ನಿಜಲಿಂಗಪ್ಪ ಕಾಲೇಜು, ರಾಜಾಜಿನಗರ, ಬೆಂಗಳೂರು.
3. ಎಚ್ಎಸ್ ನಿರಂಜನಾರಾಧ್ಯ, ಅಸೋಸಿಯೇಟ್ ಪ್ರೊ. ಜೀವಶಾಸ್ತ್ರಿ, ಶ್ರೀ ಸಿದ್ದಗಂಗಾ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಫಾರ್ ಬಾಯ್ಸ್, ಬಿಎಚ್ ರೋಡ್, ತುಮಕೂರು.
4. ಟಿಆರ್ ಅನಂತರಾಮು, ಕುಮಾರಸ್ವಾಮಿ ಬಡಾವಣೆ, ಮೊದಲನೇ ಹಂತ, ಬೆಂಗಳುರು.
5. ಸುಧೀಂದ್ರ ಹಾಲ್ದೊಡ್ಡೇರಿ, ಪ್ರೊ. ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗ, ಭಗವಾನ್ ಮಹಾವೀರ್ ಕಾಲೇಜ್ ಆಫ್ ಇಂಜಿನಿಯರಿಂಗ್, ಜಕ್ಕಸಂದ್ರ ಪೋಸ್ಟ್, ಕನಕಪುರ.
6. ಎಂ ಅಬ್ದುಲ್ ರೆಹಮಾನ್ ಪಾಶಾ, ಶಿವನಗರ, ಬೆಂಗಳೂರು.
7. ಸಾತನೂರ ದೇವರಾಜ್ ಯು., ಕೆಎಚ್ ಬಿ ಕಾಲೋನಿ, ಹೂಟಗಲ್ಲಿ, ಮೈಸೂರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications