ವಿಜ್ಞಾನ ಶಿಕ್ಷಕ, ಸಂವಹಕರಿಗೆ ಪ್ರತಿಷ್ಠಿತ ಪ್ರಶಸ್ತಿ

ವಿಜ್ಞಾನ ಸಂವಹಕರಿಗೆ ಪ್ರಶಸ್ತಿ ನೀಡುತ್ತಿರುವುದು ಇದು ಮೊದಲನೆಯ ಬಾರಿ. ಮಾಹಿತಿ ತಂತ್ರಜ್ಞಾನ, ಬಯೋಟೆಕ್ನಾಲಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. 2010-11 ಸಾಲಿಗೆ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಫೆಬ್ರವರಿ 14, 2011ರಂದು ಕರ್ನಾಟಕ ಸರಕಾರದ ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್ ನ ಉಪ ಸಮಿತಿ ಕೆಳಗಡೆ ನಮೂದಿಸಲಾಗಿರುವ ಸಾಧಕರಿಗೆ ಪ್ರಶಸ್ತಿ ನೀಡಬೇಕೆಂದು ಶಿಫಾರಸು ಮಾಡಿದೆ. ಪ್ರಶಸ್ತಿ 50 ಸಾವಿರ ರು. ನಗದನ್ನು ಒಳಗೊಂಡಿರುತ್ತದೆ. ಈ ವಿಷನ್ ಗ್ರೂಪ್ ಖ್ಯಾತ ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್ ಅವರ ಅಧ್ಯಕ್ಷತೆಯಲ್ಲಿ 2008ರಲ್ಲಿ ಸ್ಥಾಪಿತವಾಯಿತು.
ಪ್ರಶಸ್ತಿ ಭಾಜನರು
1. ಅಜ್ಜಯ್ಯ ಟಿ, ವಿಜ್ಞಾನ ಶಿಕ್ಷಕ, ವಿಎಮ್ ಬಾಯ್ಸ್ ಹೈಸ್ಕೂಲ್, ಹುನಗುಂದ್, ಬಾಗಲಕೋಟೆ.
2. ಕೇಶವ್ ಎ. ಬುಲ್ ಬುಲೆ, ಅಸೋಸಿಯೇಟ್ ಪ್ರೊ. ಮತ್ತು ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ, ನಿಜಲಿಂಗಪ್ಪ ಕಾಲೇಜು, ರಾಜಾಜಿನಗರ, ಬೆಂಗಳೂರು.
3. ಎಚ್ಎಸ್ ನಿರಂಜನಾರಾಧ್ಯ, ಅಸೋಸಿಯೇಟ್ ಪ್ರೊ. ಜೀವಶಾಸ್ತ್ರಿ, ಶ್ರೀ ಸಿದ್ದಗಂಗಾ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಫಾರ್ ಬಾಯ್ಸ್, ಬಿಎಚ್ ರೋಡ್, ತುಮಕೂರು.
4. ಟಿಆರ್ ಅನಂತರಾಮು, ಕುಮಾರಸ್ವಾಮಿ ಬಡಾವಣೆ, ಮೊದಲನೇ ಹಂತ, ಬೆಂಗಳುರು.
5. ಸುಧೀಂದ್ರ ಹಾಲ್ದೊಡ್ಡೇರಿ, ಪ್ರೊ. ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗ, ಭಗವಾನ್ ಮಹಾವೀರ್ ಕಾಲೇಜ್ ಆಫ್ ಇಂಜಿನಿಯರಿಂಗ್, ಜಕ್ಕಸಂದ್ರ ಪೋಸ್ಟ್, ಕನಕಪುರ.
6. ಎಂ ಅಬ್ದುಲ್ ರೆಹಮಾನ್ ಪಾಶಾ, ಶಿವನಗರ, ಬೆಂಗಳೂರು.
7. ಸಾತನೂರ ದೇವರಾಜ್ ಯು., ಕೆಎಚ್ ಬಿ ಕಾಲೋನಿ, ಹೂಟಗಲ್ಲಿ, ಮೈಸೂರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications