ಮಂತ್ರಾಲಯದಲ್ಲಿ ಆಚಾರ್ಯರ ಭರ್ಜರಿ ಡೀಲ್

ರಾಜ್ಯ ಸರ್ಕಾರಕ್ಕೆ ಲಾಭ ತರುತ್ತಿದ್ದ ಸುಧೀಂದ್ರ ರಾವ್ ಕಸ್ಬೆ ಅವರ ಮಗ ಗಿರಿಧರ ರಾವ್ ಕಸ್ಬೆಗೆ ಭೋಗ್ಯಕ್ಕೆ ಕೊಡಲಾಗಿದೆ. 1984ರಿಂದ ಕಾರ್ಯಾರಂಭಗೊಂಡ ಈ ಅತಿಥಿ ಗೃಹವು 33 ಕೊಠಡಿಗಳ ಸಹಿತ ಒಂದು ಕಲ್ಯಾಣ ಮಂಟಪವನ್ನು ಹೊಂದಿದೆ. ಇದುವರೆಗೆ ರಾಜ್ಯಕ್ಕೆ ಈ ಅತಿಥಿಗೃಹದ ಸಂಪೂರ್ಣ ಒಡೆತನ ಸಿಕ್ಕಿಲ್ಲ. ಅತಿಥಿಗೃಹದ ಭೂಮಿಯ ಸ್ಯಾಮ್ಯವನ್ನು ಆಂಧಪ್ರದೇಶ ಸರ್ಕಾರ ಇದುವರೆಗೆ ನೀಡಿಲ್ಲ.
ಆದರೆ, ಮುಜರಾಯಿ ಸಚಿವ ಆಚಾರ್ಯ ತಮ್ಮ ಕಮವನ್ನು ಸಮರ್ಥಿಸಿಕೊಂಡಿದ್ದಾರೆ. ಗಿರಿಧರ್ ಕಸ್ಬೆ ಎಂಬಿಎ ಪದವೀಧರ. ಸ್ವಉದ್ಯೋಗ ಮತ್ತು ಭಕ್ತರ ಆಸಕಿಯ ದೃಷ್ಟಿಯಿಂದ ಇದು ಮಹತ್ವದ್ದಾಗಿತ್ತು ಎಂಬ ಹೇಳಿಕೆ ನೀಡಿದ್ದಾರೆ. ಪ್ರತಿ ತಿಂಗಳು ಲಕ್ಷಾಂತರ ರೂಗಳ ಆದಾಯ ತಂದು ಕೊಡುವ ಅತಿಥಿಗೃಹವನ್ನು ಐದು ವರ್ಷಗಳ ಕಾಲ ಪ್ರತಿ ತಿಂಗಳಿಗೆ 50,000 ರೂಪಾಯಿಯಂತೆ ಭೋಗ್ಯಕ್ಕೆ ಒಪ್ಪಂದ ಮಾಡಿಕೊಡಲಾಗಿದೆ.
ಅಲ್ಲದೆ ರಾಜ್ಯದಿಂದ ಮಂತ್ರಾಲಯಕ್ಕೆ ತೆರಳಿ ಆಶ್ರಯ ಪಡೆಯುವ, ಕಾರ್ಯಕ್ರಮ ಆಯೋಜಿಸುವ ಭಕ್ತಾದಿಗಳಿಗೆ ಮುಂದಿನ ದಿನಗಳಲ್ಲಿ ತೊಂದರೆಯಾಗಲಿದೆ. ಅತಿಥಿಗೃಹದಲ್ಲಿನ ಕೋಣೆಗಳಿಗೆ ಇಂತಿಷ್ಟೇ ದರ ನಿಗದಿಪಡಿಸಬೇಕು ಎಂದು ಸರ್ಕಾರ ಹೇಳಿಲ್ಲ. ದರ ನಿಗದಿ ಕಂಟ್ರಾಕ್ಟರ್ ಪಡೆದವರ ತೀರ್ಮಾನಕ್ಕೆ ಬಿಡಲಾಗಿದೆ. ಯಾವುದೇ ದೃಷ್ಟಿಯಿಂದ ನೋಡಿದರೂ ಅತಿಥಿಗೃಹವನ್ನು ಭೋಗ್ಯಕ್ಕೆ ಕೊಟ್ಟಿರುವುದು ಸರಿಯಲ್ಲ. ಇದೊಂದು ಸಾರ್ವಜನಿಕ ಆಸ್ತಿಯಾಗಿದೆ ಎಂದು ಮುಜರಾಯಿ ಖಾತೆ, ಕಾನೂನು ಇಲಾಖಾ ಅಧಿಕಾರಿಗಳು, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಮತ್ತು ಅತಿಥಿ ಗೃಹದ 17 ಮಂದಿ ಉದ್ಯೋಗಿಗಳ ಕಟು ವಿರೋಧದ ನಡುವೆಯೂ ಭೋಗ್ಯಕ್ಕೆ ನೀಡಿರುವ ಅವಧಿ ಮುಂದುವರೆದಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications