ಸಶಸ್ತ್ರ ಪಡೆಗಳ ಸಮರಾಭ್ಯಾಸಕ್ಕೆ ಜಾಗವೇ ಇಲ್ಲ

ಇನ್ನು, ವಾಯುಪಡೆಗೆ ತನ್ನದೇ ಜಾಗದಲ್ಲಿ ಬಾಂಬ್ ಎಸೆಯುವುದಕ್ಕೂ ಹಿಂದುಮುಂದು ನೋಡುವಂತಾಗಿದೆ. ಬಾಂಬ್ ಸ್ಫೋಟ ಪ್ರಾಕ್ಟೀಸ್ ಮಾಡಲು ವಾಯುಪಡೆ ಬಳಿ ಏಳು ಮೈದಾನಗಳಿವೆ. ಆದರೆ ಅಲ್ಲೆಲ್ಲ ಜನ ಓಡಾಡುವುದು ಹೆಚ್ಚಾಗಿದೆ. ಈ ಮೈದಾನಗಳ ಸುತ್ತಮುತ್ತಲ ಜಾಗದಲ್ಲಿಯೇ ಜನ ಠಿಕಾಣಿ ಹೂಡುತ್ತಿದ್ದಾರೆ. ಹೀಗಿರುವಾಗ ಬಾಂಬ್ ಎಸೆಯುವುದು ಎಲ್ಲಿಯ ಮಾತು? 'ಕ್ಷಿಪಣಿ ಪ್ರಯೋಗಕ್ಕಾಗಿ ಎಲ್ಲಾ ಯೋಧರನ್ನೂ ಎಲ್ಲ ಕಾಲದಲ್ಲೂ ರಾಜಸ್ಥಾನದ ಪೋಖ್ರಾನ್ ರೇಂಜ್-ಗೆ ಕಳಿಸಲಾಗದು. ಇರುವುದದೊಂದೇ ಏನ್ಮಾಡೋಣ. ಪರಿಸರ ಸಂರಕ್ಷಣೆಯೂ ಮುಖ್ಯವೇ. ಆದರೆ ನಮ್ಮ ಸಮಸ್ಯೆಯೇನೂ ಗೌಣವೇ?' ಎಂದು ಹಿರಿಯ ಸೇನಾಧಿಕಾರಿಯೊಬ್ಬರು ಖೇದ ವ್ಯಕ್ತಪಡಿಸುತ್ತಾರೆ.
ಒರಿಸ್ಸಾದ ಬಾಲಾಸೋರ್ ಜಿಲ್ಲೆಯಲ್ಲಿ ಮೂರು ಬಂದರುಗಳನ್ನು ಸ್ಥಾಪಿಸಲು ಸರಕಾರವೇನೋ ಆಲೋಚಿಸುತ್ತಿದೆ. ಆದರೆ ಅದು ತನಗೆ ಅಪಾಯಕಾರಿ ಎಂದು ಮನವರಿಕೆ ಮಾಡಿಕೊಡುವಲ್ಲೇ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಶಕ್ತಿ ವ್ಯಯವಾಗುತ್ತಿದೆ. ರಕ್ಷಣಾ ಸಚಿವ ಎಕೆ ಆಂಟನಿ ಅವರೇ ಸಾಕ್ಷಾತ್ ಲೋಕಸಭೆಯಲ್ಲಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಹೀಗೇ ಸಾಗಿದರೆ ಏನೋ, ಎಂತೋ? ಎಂಬ ಆತಂಕದಲ್ಲಿವೆ ಸೇನಾಪಡೆಗಳು. ಸರಕಾರ ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications