ಪ್ರಧಾನಿ ಸಿಂಗ್ ವಿರುದ್ಧ ತಿರುಗಿಬಿದ್ದ ಅಸ್ಸಾಂಜ್

ವಿಡಿಯೋ: ಪ್ರಧಾನಿ ಮಾತು ಸಮರ್ಪಕವಾಗಿಲ್ಲ
2008ರ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಯಾರಿಗೂ ಲಂಚ ನೀಡಿಲ್ಲ. ವಿಕಿಲೀಕ್ಸ್ ದಾಖಲೆಯಿಂದ ಏನನ್ನೂ ಸಾಬೀತು ಪಡಿಸಲು ಸಾಧ್ಯವಿಲ್ಲ. ವಿಕಿಲೀಕ್ಸ್ ನ ಸತ್ಯಾಸತ್ಯತೆ ಬಗ್ಗೆ ಪ್ರಶ್ನಿಸಿದ ಪ್ರಧಾನಿ, ವಿಕಿಲೀಕ್ಸ್ ವರದಿಯನ್ನು ದೃಢೀಕರಿಸಲಾಗಿಲ್ಲ. ವಿಕಿಲೀಕ್ಸ್ ಪ್ರಕಟಿಸಿದಂತೆ ವೋಟಿಗಾಗಿ ನೋಟು ಕ್ರಿಯೆಗೆ ಕಾಂಗ್ರೆಸ್ ನ ಯಾವ ವ್ಯಕ್ತಿಯನ್ನು ನಾನು ನಿಯುಕ್ತಿಗೊಳಿಸಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಮಾ.18ರಂದು ರಾಜ್ಯ ಸಭೆಯಲ್ಲಿ ಸ್ಪಷ್ಟಪಡಿಸಿದ್ದರು.
ವಿಕಿಲೀಕ್ಸ್ ನ ಸತ್ಯಾಸತ್ಯತೆ ಬಗ್ಗೆ ಪ್ರಶ್ನಿಸಿರುವ ಪ್ರಧಾನಿ, ತಮ್ಮ ಪಕ್ಷದಲ್ಲಿ ಭ್ರಷ್ಟರ ಇರುವಿಕೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಂತ್ತಾಗಿದೆ. ವಿಕಿಲೀಕ್ಸ್ ಕೇಬಲ್ಸ್ ನಲ್ಲ್ಲಿರುವುದು ಕೇವಲ ಅಭಿಪ್ರಾಯ ಸಂಗ್ರಹವಲ್ಲ. ಯುಎಸ್ ರಾಯಭಾರಿಗಳು, ಉನ್ನತ ಅಧಿಕಾರಿಗಳಿಂದ ಸಿಕ್ಕ ವರದಿ ಆಧಾರಿತವಾಗಿದೆ. ಲಂಚ ಪ್ರಕರಣದ ಬಗ್ಗೆ ನೀಡಿರುವ ವಿಕಿಲೀಕ್ಸ್ ಮಾಹಿತಿ ತಪ್ಪು ಎನ್ನುವುದಾದರೆ ಅದಕ್ಕೆ ಯುಎಸ್ ಅಧಿಕಾರಿಗಳೇ ಉತ್ತರಿಸಬೇಕಾಗುತ್ತದೆ.
ಹಿರಿಯ ಕಾಂಗ್ರೆಸ್ ನಾಯಕರಿಂದ ಯುಎಸ್ ರಾಯಭಾರಿ ಕಚೇರಿಗೆ ಹರಿದು ಬಂದ ಮಾಹಿತಿಯಂತೆ ಅಜಿತ್ ಸಿಂಗ್ ಅವರ ರಾಷ್ಟೀಯ ಲೋಕ್ ದಳ(RLD) ಪಕ್ಷದ ನಾಲ್ವರು ಸಂಸದರಿಗೆ ಸುಮಾರು 100 ಕೋಟಿ ರು.ವರೆಗೂ ಲಂಚದ ಹಣ ಸಂದಾಯವಾಗಿದೆ. ಹಾಗಾಗಿ ವಿಶ್ವಾಸಮತದಲ್ಲಿ ಮನಮೋಹನ್ ಸಿಂಗ್ ಸುಲಭವಾಗಿ ಗೆಲ್ಲಲು ಸಾಧ್ಯವಾಗಿದೆ.
ವಿಕಿಲೀಕ್ಸ್ ನಿಂದ ಹೊರಬಿದ್ದಿರುವ ಸತ್ಯ ಎಲ್ಲರಿಗೂ ತಿಳಿದಿರುವ ಓಪನ್ ಸೀಕ್ರೇಟ್ ಆಗಿರುವುದರಿಂದ, ಯುಪಿಎ ಸರ್ಕಾರಕ್ಕೇನೂ ಬಾಧಕವಿಲ್ಲ. ಆದರೆ, ಉತ್ತಮ ಮುತ್ಸದ್ಧಿ ಎಂದು ಹೆಸರು ಗಳಿಸಿದ್ದ ಮನಮೋಹನ್ ಸಿಂಗ್ ಅವರ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆಯಾಗಿ ಕಾಣಿಸಿಕೊಳ್ಳಲಿದೆ. ಇದು ಆರ್ಥಿಕವಾಗಿ ಕೂಡಾ ಪರಿಣಾಮ ಬೀರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications