ನಗರದಲ್ಲಿ ಇನ್ನೂ ಹೆಚ್ಚಾಗಲಿ ಮಳೆ ಸುಗ್ಗಿ ಕೇಂದ್ರ

ಮಳೆ ನೀರು ಕೊಯ್ಲು ಪದ್ಧತಿ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸದುದ್ದೇಶದಿಂದ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಈ ಥೀಮ್ ಪಾರ್ಕ್ನ್ನು ನಿರ್ಮಾಣ ಮಾಡಲಾಗಿದೆ. ಮಳೆ ನೀರು ಕೊಯ್ಲು ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ತೋರಿಸಲು ವ್ಯವಸ್ಥೆಯಿದೆ. 'ತುಂತುರು" ಮಾಹಿತಿ ಕೇಂದ್ರ ವ್ಯವಸ್ಥೆ, ನೀರು ಸರಬರಾಜು ಹಾಗೂ ತ್ಯಾಜ್ಯ ನೀರು ಸಂಸ್ಕರಣೆ ಸಂಬಂಧದ ಮಾದರಿಗಳನ್ನು ರೂಪಿಸಲಾಗಿದೆ.
ಮಾಹಿತಿ ಕೇಂದ್ರವು 70 ಆಸನಗಳ ಸುಸಜ್ಜಿತ ಥಿಯೇಟರ್ ಒಳಗೊಂಡಿದ್ದು, ನೀರಿಗೆ ಸಂಬಂಧಿಸಿದ ಕಿರು ಚಿತ್ರಗಳನ್ನು ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಬಯಲು ರಂಗಮಂದಿರವನ್ನು ಇಲ್ಲಿ ಸುಸಜ್ಜಿತ ನಿರ್ಮಿಸಲಾಗಿದ್ದು, ಸಂಗೀತ ಹಾಗೂ ಇನ್ನಿತರ ಉಪಕರಣಗಳ ಪ್ರದರ್ಶನ ನಡೆಯುವ ವ್ಯವಸ್ಥೆ ಮಾಡಲಾಗಿತ್ತು.
ಮಳೆ ನೀರು ಕೊಯ್ಲು, ಅಳವಡಿಕೊಯ್ಲಿಗೆ ಅವಶ್ಯಕವಾದ ಫಿಲ್ಟರ್ ಹಾಗೂ ಇನ್ನಿತರ ಉಪಕರಣಗಳ ಪ್ರದರ್ಶನವಿದೆ. ಥೀಮ್ ಪಾರ್ಕ್ನಲ್ಲಿ ತರಬೇತಿ ಹೊಂದಿದ ಪ್ಲಂಬರ್ಸ್ ಪಟ್ಟಿ ಮಳೆ ನೀರು ಕೊಯ್ಲಿಗೆ ಸಂಬಂಧಿಸಿದ ಪುಸ್ತಕಗಳು ಲಭ್ಯ. ಇದಲ್ಲದೆ, ಸಹಾಯ ಕೇಂದ್ರವನ್ನು ಪ್ರಾರಂಭಿಸಿದ್ದು, ಸಾರ್ವಜನಿಕ ಸಮಸ್ಯೆಗಳಿಗೆ ದೂರವಾಣಿ ಮೂಲಕ ಪರಿಹಾರ ನೀಡಲಾಗುತ್ತದೆ. ವಾರಕ್ಕೊಮ್ಮೆ ನಿಗದಿತ ದಿನದಂದು ಸಾರ್ವಜನಿಕರಿಗೆ ತಜ್ಞರಿಂದ ಮಾರ್ಗದರ್ಶನ ನೀಡಲಾಗುತ್ತದೆ.
ಸರ್ಕಾರದ ಮಾತು ಕೇಳಿ: ನಗರದಲ್ಲಿನ 24 ಸಾವಿರ ಮನೆಗಳಲ್ಲಿ ಮಳೆನೀರು ಸಂಗ್ರಹ ಪದ್ದತಿಯನ್ನು ಅಳವಡಿಸಿಕೊಳ್ಳಲಾಗಿದೆ. ಈ ಸಂಖ್ಯೆ 5 ಲಕ್ಷಕ್ಕೆ ಹೆಚ್ಚಾಗಬೇಕು. ಈ ಮೂಲಕ ಮಳೆ ನೀರನ್ನು ಸಂರಕ್ಷಣೆ ಹಾಗೂ ನೀರನ್ನು ಮಿತವಾಗಿ ಬಳಸಬೇಕು. ಸರ್ಕಾರ ಮಳೆ ಕೊಯ್ಲು ಯೋಜನೆ ಜಾರಿಗೆ ತಂದಿದೆ ಆದರೆ, ಸಾರ್ವಜನಿಕರಿಗೆ ಇದರ ಬಗ್ಗೆ ಸರಿಯಾದ ಅರಿವಿಲ್ಲ. ಈ ಮಾಹಿತಿ ಕೇಂದ್ರಕ್ಕೆ ಬಂದರೆ ಮಳೆಕೊಯ್ಲಿನ ಅಗತ್ಯತೆಯ ಅರಿವಾಗುತ್ತದೆ. ಎಲ್ಲರೂ ಮಳೆಕೊಯ್ಲು ಪದ್ಧತಿ ಅಳವಡಿಸಿಕೊಂಡರೆ ಸುಮಾರು 250 ರಿಂದ 350 ಕೋಟಿ ರು ಉಳಿತಾಯ ಸಾಧ್ಯವಿದೆ ಎಂದು ಗೃಹ ಸಚಿವ ಆರ್.ಅಶೋಕ್ ಕರೆ ನೀಡಿದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications