ಗುಂಡ್ಯದಲ್ಲಿ ಹೊಸ ಸರ್ವೆ, ಅರಣ್ಯ ನಾಶ ತಡೆ: ಶೋಭಾ

ರಾಜ್ಯದ ವಿವಿಧ ವಿದ್ಯುತ್ ಯೋಜನೆಗಳಿಗೆ ಕೇಂದ್ರದ ಪರಿಸರ ಇಲಾಖೆಯ ಅನುಮತಿಯ ಪಡೆಯುವ ಹಿನ್ನೆಲೆಯಲ್ಲಿ ಕೇಂದ್ರದ ಅರಣ್ಯ ಸಚಿವ ಜೈರಾಮ್ ರಮೇಶ್ರನ್ನು ಶೋಭಾ ಕರಂದ್ಲಾಜೆ ಭೇಟಿ ಮಾಡಿದ್ದರು. ಗುಂಡ್ಯ ಯೋಜನೆಗೆ ಶೇ.50ರಷ್ಟು ಅರಣ್ಯ ಪ್ರದೇಶವನ್ನು ಕಡಿಮೆಗೊಳಿಸಿದರೆ ಅನುಮತಿ ನೀಡುವ ಕುರಿತು ಚಿಂತನೆ ನಡೆಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ಸರ್ವೆ ಕಾರ್ಯ ನಡೆಸಲಾಗುವುದು ಎಂದು ಸಚಿವೆ ಸ್ಪಷ್ಟಪಡಿಸಿದರು.
ಹೊಂಗಡಹಳ್ಳಡ್ಯಾಂ ನಿರ್ಮಿಸುವುದರಿಂದ ಅಪಾರ ಪ್ರಮಾಣದ ಅರಣ್ಯ ಪ್ರದೇಶ ನಾಶವಾಗುತ್ತದೆ. ಶಿರಾಡಿ ಘಾಟ್, ಕೆಂಪು ಹೊಳೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿನ ಜೀವ ವೈವಿಧ್ಯತೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ಪ್ರಸ್ತಾವಿತ ಗುಂಡ್ಯಾ ವಿದ್ಯುತ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸುಮಾರು 160 ಹೆಕ್ಟೇರ್ ಪ್ರದೇಶ ಮುಳುಗಡೆಯಾಗಲಿದ್ದು, ಶೇ.50 ರಷ್ಟು ನಾಶವನ್ನು ತಗ್ಗಿಸಿದರೂ ಉಂಟಾಗುವ ನಷ್ಟವನ್ನು ಲೆಕ್ಕಿಸಲು ಸಾಧ್ಯವಿಲ್ಲ ಎಂದು ಪರಿಸರವಾದಿಗಳು ಪ್ರತಿಕ್ರಿಯಿಸಿದ್ದಾರೆ.
ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ : ಗ್ರಾಮೀಣ ಪ್ರದೇಶದಲ್ಲಿ 4ರಿಂದ 6 ಗಂಟೆಗಳ ಕಾಲ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುತ್ತಿದೆ. ಅದೇ ರೀತಿ ನಗರ ಪ್ರದೇಶದಲ್ಲಿ ವಿದ್ಯುತ್ ಪೂರೈಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿಲ್ಲ. ಕೆಲವು ಕಡೆ ತಾಂತ್ರಿಕ ದೋಷಗಳಿಂದ ವಿದ್ಯುತ್ ಕೈಕೊಡಬಹುದು. ಬೆಸ್ಕಾಂ ಹಾಗೂ ಇತರೆ ಪ್ರಸರಣ ಕೇಂದ್ರಗಳ ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications