ಮೈದಾನದಲ್ಲಿ ಪಾಕ್ ಆಟಗಾರರ ನಮಾಜ್: ಠಾಕ್ರೆ ಆಕ್ಷೇಪ
ಮುಂಬೈ, ಮಾ. 31: ಭಾರತ ವಿರುದ್ಧದ ಎರಡನೇ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನಿ ಆಟಗಾರರು ಮೊಹಾಲಿ ಕ್ರೀಡಾಂಗಣದಲ್ಲಿ ಸಾಮೂಹಿಕವಾಗಿ ನಮಾಜು ಮಾಡಿರುವುದಕ್ಕೆ ಶಿವಸೇನಾ ಮುಖ್ಯಸ್ಥ ಬಾಳಾ ಠಾಖ್ರೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮುಂಚೆ ಶಾಂತಿ ಮಾತುಕತೆಗಳಾಗಿ ಕ್ರಿಕೆಟ್ ಬಳಸಿಕೊಂಡು ಪಾಕಿಸ್ತಾನ ಪ್ರಧಾನಿ ಗಿಲಾನಿ ಅವರನ್ನು ಮೊಹಾಲಿಗೆ ಬರುವಂತೆ ಆಹ್ವಾನಿಸಿದ್ದನ್ನು ಟೀಕಿಸಿದ್ದರು.
ಪಾಕಿಸ್ತಾನದ ಆಟಗಾರರು ತಮ್ಮ ಪ್ರಾರ್ಥನೆ(ನಮಾಜ್) ಯನ್ನು ತಮ್ಮ ಕೋಣೆಗಳಲ್ಲಿ ಮಾಡಬಹುದಿತ್ತು. ಆದರೆ, ಅವರು ಪಂಜಾಬ್ ಕ್ರಿಕೆಟ್ ಸಂಸ್ಥೆಯ ಮೊಹಾಲಿ ಕ್ರೀಡಾಂಗಣದಲ್ಲಿ ನಮಾಜ್ ಮಾಡುವ ಮೂಲಕ ಧರ್ಮಯುದ್ಧಕ್ಕೆ ಕರೆ ಕೊಟ್ಟಿದ್ದಾರೆ ಎಂದು ಠಾಕ್ರೆ ಟೀಕಿಸಿದ್ದಾರೆ. ಗಡಿ ಭಾಗದಲ್ಲಿ ದೇಶ ಕಾಯುವ ಯೋಧರನ್ನು ಇಲ್ಲಿ ಪಾಕಿಸ್ತಾನದ ಕ್ರಿಕೆಟ್ಟಿಗರನ್ನು ಕಾಯಲು ನೇಮಿಸಿದ್ದು ಎಷ್ಟು ಸರಿ ಎಂದಿರುವ ಠಾಕ್ರೆ, ಸಶಸ್ತ್ರಪಡೆ, ಎನ್ ಎಸ್ ಜಿ ಕಮಾಂಡೋ ಗಳನ್ನು ಕೇವಲ ಕ್ರಿಕೆಟ್ ಪಂದ್ಯ ರಕ್ಷಣೆಗಾಗಿ ಬಳಸುತ್ತಿರುವ ದುರಂತ ಎಂದಿದ್ದಾರೆ. ಶಾಂತಿ ಹೆಸರಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications