ಉಪ ಚುನಾವಣೆ ಕಣದಲ್ಲಿ 33 ಅಭ್ಯರ್ಥಿಗಳು

ಮತದಾನದ ದಿನಾಂಕ : ಏಪ್ರಿಲ್ 9
ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಮಾರ್ಚ್ 23
ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕ : ಮಾರ್ಚ್ 26
ಚುನಾವಣೆ ಫಲಿತಾಂಶ : ಮೇ.13
ಅಪರೇಷನ್ ಕಮಲದಿಂದ ತೆರವಾಗಿರುವ ಚನ್ನಪಟ್ಟಣ, ಬಂಗಾರಪೇಟೆ (ಎಸ್ ಸಿ ಮೀಸಲು ಕ್ಷೇತ್ರ), ಜಗಳೂರು(ಎಸ್ ಟಿ ಮೀಸಲು ಕ್ಷೇತ್ರ) ಈ ಮೂರು ಕ್ಷೇತ್ರಗಳಿಗೆ ಎ.9ರಂದು ಮತದಾನ ನಡೆಯಲಿದ್ದು, ಮೇ. 13ರಂದು ಅಸ್ಸಾಂ, ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದೊಂದಿಗೆ ಕರ್ನಾಟಕ ಉಪ ಚುನಾವಣೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಕಣದಲ್ಲಿರುವ ಅಭ್ಯರ್ಥಿಗಳು : ಮಾರ್ಚ್ ಕೊನೆ ವಾರದಲ್ಲಿ ಸುಮಾರು 69 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಚನ್ನಪಟ್ಟಣ ಕ್ಷೇತ್ರದಲ್ಲಿ 30 ನಾಮಪತ್ರಗಳು ಸಲ್ಲಿಕೆಯಾಗಿದೆ. 21 ಮಂದಿ ಜಗಳೂರು ಕ್ಷೇತ್ರ ಹಾಗೂ 18 ಮಂದಿ ಬಂಗಾರಪೇಟೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಮಾ. 26ರ ನಂತರ ಸುಮಾರು 36 ಮಂದಿ ನಾಮಪತ್ರ ಹಿಂಪಡೆದಿದ್ದರಿಂದ ಕಣದಲ್ಲಿ ಈಗ 33 ಜನ ಮಾತ್ರ ಉಳಿದಿದ್ದಾರೆ.
ಚನ್ನಪಟ್ಟಣ: ಸಿಪಿ ಯೋಗಿಶ್ವರ್ (ಬಿಜೆಪಿ), ಸಿಂಲಿಂ ನಾಗರಾಜ್ (ಜೆಡಿಎಸ್ ), ರಘುನಂದನ ರಾಮಣ್ಣ(ಕಾಂಗ್ರೆಸ್) ರಿದಂತೆ ಒಟ್ಟು 15 ಮಂದಿ.
ಬಂಗಾರಪೇಟೆ: ಎಂ ನಾರಾಯಣಸ್ವಾಮಿ(ಬಿಜೆಪಿ), ಕೆಎಂ ನಾರಾಯಣಸ್ವಾಮಿ(ಕಾಂಗ್ರೆಸ್), ಎಚ್ ಮಂಜುನಾಥ್(ಜೆಡಿಎಸ್) ಸೇರಿದಂತೆ ಒಟ್ಟು 10 ಮಂದಿ.
ಜಗಳೂರು: ಎಸ್ ವಿ ರಾಮಚಂದ್ರ(ಬಿಜೆಪಿ), ದೇವೇಂದ್ರಪ್ಪ(ಕಾಂಗ್ರೆಸ್) ಹಾಗೂ ವೆಂಕಟೇಶಪ್ಪ(ಜೆಡಿಎಸ್ )ಸೇರಿದಂತೆ ಒಟ್ಟು 8 ಮಂದಿ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications