ಬಾಬಾ ಚೇತರಿಕೆಗೆ ಬೆಂಗಳೂರು 'ಬೃಂದಾವನ'ದಲ್ಲಿ ಪ್ರಾರ್ಥನೆ

11 ದಿನಗಳಿಂದ ಪುಟ್ಟಪರ್ತಿಯಲ್ಲಿ ಅಸ್ವಸ್ಥರಾಗಿ ಹಾಸಿಗೆ ಹಿಡಿದಿರುವ ವಿಭೂತಿ ಪುರುಷ ಬಾಬಾ ಅವರ ಆರೋಗ್ಯದಲ್ಲಿ ಬುಧವಾರ ಸ್ವಲ್ಪಮಟ್ಟಿಗೆ ಚೇತರಿಕೆ ಕಂಡುಬಂದಿದೆ. ಮಧು ಮೇಹ, ರಕ್ತದೊತ್ತಡ, ಹೃದಯ ಹಾಗೂ ಶ್ವಾಸಕೋಶ ತೊಂದರೆ, ಮೂತ್ರ ಪಿಂಡ ಸಮಸ್ಯೆ ... ಹೀಗೆ ಬಾಬಾ ಅವರ ಅರೋಗ್ಯವನ್ನು ನಾನಾ ಅಂಶಗಳು ಕಾಡುತ್ತಿವೆ. ಈಗಲೂ ಪೇಸ್ ಮೇಕರ್ ಸೇರಿದಂತೆ ಕೃತಕ ಉಸಿರಾಟ ಯಂತ್ರವನ್ನು ಬಾಬಾ ಅವರಿಗೆ ಅಳವಡಿಸಲಾಗಿದೆ.
ಈ ಮಧ್ಯೆ, ಬಾಬಾ ಚೇತರಿಸಿಕೊಳ್ಳಲು ದಿನಗಳೇ ಆಗಬಹುದು, ತಿಂಗಳುಗಳೇ ಹಿಡಿಯಬಹುದು. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗದು ಎಂದು ಬಾಬಾ ಆರೋಗ್ಯದ ಉಸ್ತುವಾರಿ ವಹಿಸಿರುವ ಡಾ. ಸಫಾಯಾ ಹೇಳಿದ್ದಾರೆ.
ವೈಟ್ ಫೀಲ್ಡ್ ನಲ್ಲಿ 1984ರ ಏ. 26ರಂದು ಸಾಯಿಬಾಬಾ ಅವರ ಹಸ್ತದಿಂದಲೇ ಉದ್ಘಾಟನೆಗೊಂಡ 'ಬೃಂದಾವನ', ಬಾಬಾ ಅವರು ಬೆಂಗಳೂರಿಗೆ ಬಂದಾಗ ಅವರ ಆಶ್ರಯಕ್ಕಾಗಿ ವಿಶೇಷವಾಗಿ ನಿರ್ಮಿಸಲಾದ ತಾಣ ಇದಾಗಿದೆ. ಎರಡು ವರ್ಷಗಳ ಹಿಂದೆ ಬಾಬಾ ಇಲ್ಲಿಗೆ ಆಗಮಿಸಿದ್ದರು. ನಂತರದ ದಿನಗಳಲ್ಲಿ ಬಾಬಾ ಇಲ್ಲಿಗೆ ಭೇಟಿ ನೀಡಿಲ್ಲ ಎಂದು ಆಶ್ರಮದ ಮೂಲಗಳು ತಿಳಿಸಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications