ಬೇಕಿರುವುದು ಒಬ್ಬನಲ್ಲ ಸಾವಿರ ಅಣ್ಣಾ ಹಜಾರೆ

ಈ ಪ್ರಶ್ನೆ ಮತ್ತು ದೇಶದಾದ್ಯಂತ ಭ್ರಷ್ಟಾಚಾರದ ವಿರುದ್ಧದ ಎಚ್ಚರಿಗೆ ಗಂಟೆ ಬಾರಿಸಿರುವ 72 ವರ್ಷ ವಯಸ್ಸಿನ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ನಡೆಸುತ್ತಿರುವ ಚಳವಳಿ ಇಂದಿನ ಸಂದರ್ಭದಲ್ಲಿ ಕರ್ನಾಟಕ್ಕೆ ಹೆಚ್ಚು ಪ್ರಸ್ತುತ. ಯಾಕೆ ಎಂದು ವಿವರಿಸಿ ಹೇಳುವ ಅಗತ್ಯವೇ ಇಲ್ಲ. ಲೋಕಾಯುಕ್ತ ಅಸ್ತಿತ್ವದಲ್ಲಿ ಇದೆಯಾದರೂ, ಹಲ್ಲಿಲ್ಲದ ಹಾವಿನಂತಾಗಿದೆ. ಲೋಕಾಯುಕ್ತರಿಗೆ ಸಿಗಬೇಕಿರುವ ಅಧಿಕಾರವನ್ನು ಸಿಗದಂತೆ ಮಾಡುವ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ.
ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಪಕ್ಷಭೇದ ಮರೆತು ದೇಶದ ರಾಜಕಾರಣಿಗಳು ಯಾವ ರೀತಿ ಸ್ಪಂದಿಸುತ್ತಾರೆಂಬುದು ಕಾಲಾಂತರದಲ್ಲಿ ಎಲ್ಲರಿಗೂ ತಿಳಿದ ವಿಷಯವೆ. 1968ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಕಾಲದಲ್ಲೇ ಮಂಡನೆಯಾಗಬೇಕಾಗಿದ್ದ ಜನ ಲೋಕಪಾಲ ಮಸೂದೆ 45 ವರ್ಷ ಸಂದರೂ ಸಂಸತ್ತಿನ್ನು ದಾಟಿ ಬರಲು ಸಾಧ್ಯವಾಗಿಲ್ಲ. ಮುಂಗಾರು ಅಧಿವೇಶನದಲ್ಲಿ 9ನೇ ಬಾರಿ ಮಂಡನೆಯಾಗಿ ಅನುಮೋದನೆಯಾಗುವುದಾ? ಉತ್ತರ ಎಲ್ಲರಿಗೂ ತಿಳಿದೇ ಇದೆ!
ಒಬ್ಬೇ ಒಬ್ಬ ಅಣ್ಣಾ ಹಜಾರೆಯಿಂದ ದೇಶದಲ್ಲಿ ಇಂಥ ಬಗೆಯ ಕ್ರಾಂತಿ ಸಂಭವಿಸಬಹುದಾದರೆ, ಇನ್ನೂ ಹತ್ತು ಅಣ್ಣಾ ಹಜಾರೆಯಂಥವರು ಹುಟ್ಟಿಬಂದರೆ ವ್ಯವಸ್ಥೆ ಹೇಗಿರಬಹುದು ಚಿಂತಿಸಿ. ಇಂದು ದೇಶಕ್ಕೆ ಬೇಕಿರುವುದು ಬರೀ ಹತ್ತು ಅಣ್ಣಾ ಹಜಾರೆಯವರಲ್ಲ, ಸಾವಿರ ಅಣ್ಣಾ ಹಜಾರೆಯಂಥವರು. ದೇಶ ಮತ್ತು ಕರ್ನಾಟಕ ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಎತ್ತ ಸಾಗುತ್ತಿದೆ... ಚುರುಮುರಿ ಬ್ಲಾಗ್ ನಲ್ಲಿ ಪ್ರಕಟವಾಗಿರುವ ಈ ಲೇಖನ ಓದಿರಿ ಮತ್ತು ನಿಮ್ಮ ಅಭಿಪ್ರಾಯ ಅಗತ್ಯವಾಗಿ ತಿಳಿಸಿರಿ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications