ಲೋಕ ಕಾಯುವ ಹತ್ತೂ ಸಮಸ್ತರ ಪಟ್ಟಿ ಸಿದ್ಧ

ಜಂಟಿ ಸಮಿತಿಯ ಪಟ್ಟಿಯನ್ನು ಹಜಾರೆ ಬೆಂಬಲಿಗರಾದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮತ್ತು ಅರವಿಂದ್ ಕೇಜ್ರಿವಾಲ್ ರೊಂದಿಗೆ ಸಭೆ ನಡೆಸಿದ ನಂತರ ಸರಕಾರದ ವಕ್ತಾರ ಮತ್ತು ಕೇಂದ್ರ ದೂರಸಂಪರ್ಕ ಸಚಿವ ಕಪಿಲ್ ಸಿಬಾಲ್ ಪ್ರಕಟಿಸಿದ್ದಾರೆ. ಅವರೆಲ್ಲರ ಹೆಸರು ಈ ಕೆಳಗಿನಂತಿದೆ.
ಸರಕಾರೇತರ ಪ್ರತಿನಿಧಿಗಳು
* ಮಾಜಿ ಕಾನೂನು ಸಚಿವ ಶಾಂತಿಭೂಷನ್(ಕೊ-ಚೇರ್ಮನ್)
* ಅಣ್ಣಾ ಹಜಾರೆ
* ಲಾಯರ್ ಪ್ರಶಾಂತ್ ಭೂಷನ್
* ಸುಪ್ರಿಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
* ಆರ್ ಟಿಐ ಚಳುವಳಿಗಾರ ಅರವಿಂದ್ ಕೇಜ್ರಿವಾಲಾ
ಸರಕಾರದ ಪ್ರತಿನಿಧಿಗಳು
* ಹಣಕಾಸು ಸಚಿವ ಪ್ರಣಬ್ ಮುಖರ್ಜಿ(ಚೇರ್ಮನ್)
* ದೂರಸಂಪರ್ಕ ಸಚಿವ ಕಪಿಲ್ ಸಿಬಾಲ್
* ಕಾನೂನು ಸಚಿವ ವೀರಪ್ಪ ಮೊಯ್ಲಿ
* ಜಲಸಂಪನ್ಮೂಲ ಸಚಿವ ಸಲ್ಮಾನ್ ಖುರ್ಷಿದ್
* ಗೃಹ ಸಚಿವ ಪಿ ಚಿದಂಬರಂ
ಮಹಾತ್ಮ ಗಾಂಧಿ ಆರಂಭಿಸಿದ ಉಪವಾಸ ಸತ್ಯಾಗ್ರಹದ ಶಕ್ತಿ ಮತ್ತೊಮ್ಮೆ ಅನಾವರಣಗೊಂಡಿದೆ. ಭ್ರಷ್ಟಾಚಾರದಿಂದ ಭಾರತವನ್ನು ಬಚಾವು ಮಾಡಬಲ್ಲ ಶಕ್ತಿಯಿರುವ ಲೋಕಪಾಲ ಮಸೂದೆ ಜಾರಿಗಾಗಿ ಅಣ್ಣಾ ಹಜಾರೆ ಆರಂಭಿಸಿದ ನಿರಶನ ಮತ್ತು ಭಾರತೀಯರೆಲ್ಲರ ಪ್ರತಿಭಟನೆಗೆ ಸರಕಾರ ತಲೆಬಾಗಿದೆ.
ಮಸೂದೆ ಪಾಸಾಗೋದು ಯಾವಾಗ?: ಸರಕಾರವು ಲೋಕಪಾಲ ಮಸೂದೆಯನ್ನು ಸಂಸತ್ತಿನಲ್ಲಿ ನಡೆಯುವ ಮುಂದಿನ ಮುಂಗಾರು ಅಧಿವೇಶನದಲ್ಲಿ ಜಾರಿಗೆ ತರುವ ನಿರೀಕ್ಷೆಯಿದೆ. ಸಂಸತ್ತಿನಲ್ಲಿ ಹಲವಾರು ಮಸೂದೆಗಳು ಗೆದ್ದಲು ತಿನ್ನುತ್ತಿರುವಾಗ ನೂತನ ಮಸೂದೆಗೆ ಅಂಕಿತ ಸಿಗಬಹುದೇ ಎಂಬ ಆತಂಕವೂ ಹೆಚ್ಚಿನವರಿಗಿದೆ. ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಿಂದ ಮಾತ್ರ ಒಪ್ಪಿಗೆ ಪಡೆದಿದ್ದು ಕಳೆದ ವರ್ಷದಿಂದ ಸಂಸತ್ತಿನಲ್ಲಿ ಕೊಳೆಯುತ್ತಿದೆ.
ಮತ್ತೊಂದು ಸ್ವಾತಂತ್ರ್ಯ: ಆಗಸ್ಟ್ 15ರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಪಾಲ ಮಸೂದೆ ಜಾರಿಯಾಗದಿದ್ದಲ್ಲಿ ಅಣ್ಣಾ ಹಜಾರೆ ಮತ್ತು ಬೆಂಬಲಿಗರು ಮತ್ತು ಭಾರತೀಯರೆಲ್ಲರೂ ಸರಕಾರದ ವಿರುದ್ಧ ಬೃಹತ್ ಧರಣಿ ನಡೆಸಲಿದ್ದಾರೆ. ಭಾರತಕ್ಕೆ ಮತ್ತೊಂದು ಸ್ವಾತಂತ್ರ್ಯ ಸಿಗೋ ಸೂಚನೆಗಳು ದಟ್ಟವಾಗಿದೆ.
;-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications