ದಶಕದ ನಂತರ ಸೇನ್ ಮನೆಯಲ್ಲಿ ವರ್ಷದ ಸಂಭ್ರಮ

ಛತ್ತಿಸ್ ಘಡದ ಮಾವೋವಾದಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಡಾ. ಸೆನ್ ಅವರ ಮೇಲಿನ ಆರೋಪ ನಿರಾಧಾರವಾಗಿದ್ದು, ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲೂ ಯಾವುದೇ ಸಾಕ್ಷ್ಯಾಧಾರಗಳು ಆರೋಪವನ್ನು ಸಾಬೀತು ಮಾಡಲು ಸಾಧ್ಯವಾಗಿಲ್ಲ. ಸರ್ಕಾರಿ ವಕೀಲರು ಒದಗಿಸಿರುವ ಸಾಕ್ಷ್ಯಾಧಾರಗಳೂ ವಿರೋಧಾಭಾಸಗಳಿಂದ ಕೂಡಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಆದಿವಾಸಿಗಳ ವಿರುದ್ಧ ಛತ್ತಿಸ್ ಘಡ ಸರ್ಕಾರ ನಡೆಸುತ್ತಿರುವ ಆಕ್ರಮಣಗಳನ್ನು ಕಟುವಾಗಿ ಸೇನ್ ಟೀಕಿಸಿದ್ದರು. ಸೇನ್ ಅವರ ಮಾನವ ಹಕ್ಕುಗಳ ಹೋರಾಟವನ್ನು ಸಹಿಸದ ಸರ್ಕಾರ, ಎರಡು ವರ್ಷಗಳ ಜೈಲು ವಾಸ ಅನುಭವಿಸುವಂತೆ ಮಾಡಿತ್ತು. ಆದರೆ, ಇಷ್ಟಕ್ಕೆ ಸುಮ್ಮನಾಗದ ಸರ್ಕಾರ, ಪದೇ ಪದೇ ಮಾನಸಿಕ ಹಿಂಸೆ ನೀಡುತ್ತಿತ್ತು.
ರಾಯ್ಪುರದ ವಿಚಾರಣಾ ನ್ಯಾಯಾಲಯವು ಸೇನ್ ಅವರನ್ನು ರಾಜದ್ರೋಹ ಮತ್ತು ಪ್ರಭುತ್ವದ ವಿರುದ್ಧ ಸಮರ ಸಾರುವ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಒಳಪಡಿಸಿತ್ತು.ಕರಾಳ ಭಯೋತ್ಪಾದಕ ವಿರೋಧಿ ಕಾಯ್ದೆಗಳಡಿ ಡಾ.ಸೆನ್ ಅವರ ವಿರುದ್ಧ ಆರೋಪಗಳನ್ನು ಹೊರೆಸಿದ್ದ ಛತ್ತೀಸ್ ಗಢ ಸರ್ಕಾರ, ಜಾಮೀನು ನೀಡಬಾರದು ಎಂದು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications