ಗಿರಗಿಟ್ಲೆ ಕಾಮಿ ಬಾಬಾ ಮಸ್ತಾನ್ ಶರಣಾಗತಿ

ವಿಡಿಯೋ: ಟಿವಿ 9 ವಾಹಿನಿಯಿಂದ ನಕಲಿ ಬಾಬಾನ ಕಾಮದಾಟ ಬಯಲು
ಹಣ್ಣು ಮುದುಕ ಗಿರಿಗಿಟ್ಲೆ ಬಾಬಾ ಅಲಿಯಾಸ್ ಬಾಬಾಅಬೂಬಕರ್ ಮಸ್ತಾನ್ ಇಸ್ಲಾಂ ಧರ್ಮಗುರುವಿನಂತೆ ಫೋಸ್ ಕೊಟ್ಟು ಜನರಿಗೆ ಮಂಕುಬೂದಿ ಎರಚುತ್ತಿದ್ದ. ಬಂಟ್ವಾಳದ ವಗ್ಗ ಸಮೀಪದ ಕಾಡಬೆಟ್ಟು ಎಂಬಲ್ಲಿ ತನ್ನ ಮಂತ್ರೋಪಚಾರದ ಜೊತೆಗೆ ಇಲ್ಲಿಗೆ ಬರುವ ಮಹಿಳೆಯರೊಂದಿಗೆ ತನ್ನ ಕಾಮದಾಟವನ್ನು ಸಹ ನಡೆಸುತ್ತಿದ್ದ. ಟಿವಿ 9 ಕನ್ನಡ ವಾಹಿನಿಯಲ್ಲಿ ಈತನ ದುಷ್ಕೃತ್ಯಗಳು ಬಯಲಾದ ಮೇಲೆ ಸ್ಥಳೀಯ ಜನರು ಈತನ ಮನೆಯ ಮೇಲೆ ದಾಳಿ ನಡೆಸಿದ್ದರು.
ಕಾವಳಪಡೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಪತ್ನಿ ನಕಲಿ ಬಾಬಾನ ವಿರುದ್ಧ ಅತ್ಯಾಚಾರದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು. ಆಗ ಅಲ್ಲಿಂದ ಪರಾರಿಯಾಗಿದ್ದ ಪಾತಕಿ ಮಂತ್ರವಾದಿ ಮಸ್ತಾನ್ ಇದೀಗ ಬಿ.ಸಿ ರೋಡ್ ಸಿವಿಲ್ ನ್ಯಾಯಾಲಯದಲ್ಲಿ ಶರಣಾಗಿದ್ದು ನ್ಯಾಯಾಲಯ ಆತನಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಈತನ ಕಾಮಕಾಂಡದ ವಿರುದ್ಧ ಬಂಟ್ವಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More From
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications