ಗಿರಗಿಟ್ಲೆ ಕಾಮಿ ಬಾಬಾ ಮಸ್ತಾನ್ ಶರಣಾಗತಿ

ವಿಡಿಯೋ: ಟಿವಿ 9 ವಾಹಿನಿಯಿಂದ ನಕಲಿ ಬಾಬಾನ ಕಾಮದಾಟ ಬಯಲು
ಹಣ್ಣು ಮುದುಕ ಗಿರಿಗಿಟ್ಲೆ ಬಾಬಾ ಅಲಿಯಾಸ್ ಬಾಬಾಅಬೂಬಕರ್ ಮಸ್ತಾನ್ ಇಸ್ಲಾಂ ಧರ್ಮಗುರುವಿನಂತೆ ಫೋಸ್ ಕೊಟ್ಟು ಜನರಿಗೆ ಮಂಕುಬೂದಿ ಎರಚುತ್ತಿದ್ದ. ಬಂಟ್ವಾಳದ ವಗ್ಗ ಸಮೀಪದ ಕಾಡಬೆಟ್ಟು ಎಂಬಲ್ಲಿ ತನ್ನ ಮಂತ್ರೋಪಚಾರದ ಜೊತೆಗೆ ಇಲ್ಲಿಗೆ ಬರುವ ಮಹಿಳೆಯರೊಂದಿಗೆ ತನ್ನ ಕಾಮದಾಟವನ್ನು ಸಹ ನಡೆಸುತ್ತಿದ್ದ. ಟಿವಿ 9 ಕನ್ನಡ ವಾಹಿನಿಯಲ್ಲಿ ಈತನ ದುಷ್ಕೃತ್ಯಗಳು ಬಯಲಾದ ಮೇಲೆ ಸ್ಥಳೀಯ ಜನರು ಈತನ ಮನೆಯ ಮೇಲೆ ದಾಳಿ ನಡೆಸಿದ್ದರು.
ಕಾವಳಪಡೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಪತ್ನಿ ನಕಲಿ ಬಾಬಾನ ವಿರುದ್ಧ ಅತ್ಯಾಚಾರದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು. ಆಗ ಅಲ್ಲಿಂದ ಪರಾರಿಯಾಗಿದ್ದ ಪಾತಕಿ ಮಂತ್ರವಾದಿ ಮಸ್ತಾನ್ ಇದೀಗ ಬಿ.ಸಿ ರೋಡ್ ಸಿವಿಲ್ ನ್ಯಾಯಾಲಯದಲ್ಲಿ ಶರಣಾಗಿದ್ದು ನ್ಯಾಯಾಲಯ ಆತನಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಈತನ ಕಾಮಕಾಂಡದ ವಿರುದ್ಧ ಬಂಟ್ವಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More From
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications