ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನರೇಂದ್ರ ಮೋದಿಯತ್ತ ಮತ್ತೆ ಗೋಧ್ರಾ ಅಸ್ತ್ರ
ಮೋದಿ ಹೊರಡಿಸಿದ ಫರ್ಮಾನುಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಕಣ್ಮುಚ್ಚಿಕೊಂಡು ಜಾರಿಗೊಳಿಸಿದರು. ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತು ಎಂದು ಅವರು ವಿವರಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ತನಿಖಾ ದಳದ ( SIT) ಬಗ್ಗೆ ತಮಗೆ ಯಾವುದೇ ನಂಬಿಕೆ ಇಲ್ಲದಿರುವುದರಿಂದ ನೇರವಾಗಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮಗೆ ಮತ್ತು ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಅವರು ಕೋರಿದ್ದಾರೆ.
ಗುಜರಾತ್ನ ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ 31 ಮಂದಿಯನ್ನು ದೋಶಿ ಎಂದು ಸಾರಿದ್ದ ಸಬರಮತಿ ವಿಶೇಷ ನ್ಯಾಯಾಲಯ ಅವರಿಗೆಲ್ಲ ಮಾರ್ಚ್ 1ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತ್ತು. 11 ಮಂದಿಗೆ ಗಲ್ಲು ಶಿಕ್ಷೆ ಘೋಷಿಸಲಾಗಿದ್ದು, 20 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ.
Comments
ಗೋಧ್ರಾ ಹತ್ಯಾಕಾಂಡ ಕ್ರೈಂ ಗುಜರಾತ್ ಸಜೀವ ದಹನ ಸುಪ್ರೀಂಕೋರ್ಟ್ godhra riot gujarat burnt alive death crime beat supreme court sit
English summary
Senior IPS officer Sanjay Bhatt, who was posted in the Intelligence Department, has filed an affidavit in the Supreme Court accusing Gujarat CM Modi of complicity in the 2002 Godhra case. Bhatt in his affidavit states that he was that he attended a meeting held at the chief minister's residence on February 27, 2002.
Story first published: Friday, April 22, 2011, 16:31 [IST]