ಬುಧವಾರ ಯಜುರ್ ಮಂದಿರ ಸಮೀಪ ಮೃತ್ ಸಂಸ್ಕಾರ

ಬಾಬಾ ಪಾರ್ಥಿವ ಶರೀರವನ್ನು ಮಣ್ಣಿಗೆ ಅರ್ಪಿಸುವ ಮುನ್ನ ಎಲ್ಲ ಹಿಂದೂ ಸನ್ಯಾಸಿಗಳ ಅಂತ್ಯಸಂಸ್ಕಾರದಲ್ಲಿ ಅನುಸರಿಸುವ ವಿಧಿಯನ್ನೇ ಇಲ್ಲೂ ಅನುಸರಿಸಲಾಗುತ್ತದೆ. ಧರ್ಮಶಾಸ್ತ್ರದ ಪ್ರಕಾರ ಹಿಂದೂ ಸನ್ಯಾಸಿಗಳ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡುವುದಿಲ್ಲ. ಬ್ರಾಹ್ಮಣ, ವೀರಶೈವ ಸೇರಿದಂತೆ ಯಾವುದೇ ಒಳಪಂಗಡ ಸನ್ಯಾಸಿಯಾಗಿದ್ದರೂ ಅವರನ್ನು ಹೂಳಲಾಗುತ್ತದೆ. ಇದಕ್ಕೆ ಕಾರಣ ಇಹಲೋಕ ತ್ಯಜಿಸಿದ ಸನ್ಯಾಸಿಗಳು ಅ ದೇಹವನ್ನು ಮತ್ತೊಂದು ಅವತಾರದಲ್ಲಿ ಬಳಸಿಕೊಳ್ಳುತ್ತಾರೆ ಎಂಬುದು.
ಇನ್ನೊಂದು ಕಾರಣ ಹೀಗಿದೆ: ಹಿಂದು ಧರ್ಮದಲ್ಲಿ ಉಪನಯನ ಸಂಸ್ಕಾರವಾಗುವುದರೊಳಗೆ ಮೃತಪಟ್ಟ ಬಾಲಕನನ್ನು ಸುಡದೇ ಹೂಳುವ ಪದ್ಧತಿ ಇದೆ. ಸನ್ಯಾಸಿಗಳಿಗೂ ಉಪನಯನ ಸಂಸ್ಕಾರ ಇರುವುದಿಲ್ಲ. ಪೂರ್ವಾಶ್ರಮದಲ್ಲಿ ಉಪನಯನವಾಗಿದ್ದರೂ ಸನ್ಯಾಸಿಯಾದಾಗ ಸಾಮಾನ್ಯರಿಗೆ ಅನ್ವಯಿಸುವ ಎಲ್ಲ ಸಂಸ್ಕಾರಗಳಿಂದ ಅವರು ಮುಕ್ತಿ ಹೊಂದಿರುತ್ತಾರೆ. ಹಾಗಾಗಿ ಅವರಿಗೆ ಅಗ್ನಿಸ್ಪರ್ಶ ಇರುವುದಿಲ್ಲ. ಸೋ, ಬಾಬಾ ಅವರಿಗೂ ...
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications