ಸುರೇಶ್ ಕಲ್ಮಾಡಿ ಮೇಲೆ ಬಿತ್ತು ಚಪ್ಲಿ ಏಟು !

ಭಾರಿ ಭ್ರಷ್ಟಾಚಾರದ ಚಕ್ರಸುಳಿಗೆ ಸಿಕ್ಕಿ ನಿನ್ನೆಯಷ್ಟೇ ಸಿಬಿಐನಿಂದ ಬಂಧನಕ್ಕೊಳಗಾಗಿದ್ದರೂ ಇನ್ನೂ ಕಾಮನ್ ವೆಲ್ತ್ ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿರುವ ಸುರೇಶ್ ಕಲ್ಮಾಡಿಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಟಿಯಾಲಾ ಹೌಸ್ ಕೋರ್ಟ್ ಗೆ ಮಂಗಳವಾರ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸರ ಗುಂಪಿನಲ್ಲಿ ಹೋಗುತ್ತಿದ್ದ ಕಲ್ಮಾಡಿಯನ್ನು ಹಿಂದಿನಿಂದ ಅಟ್ಟಿಸಿಕೊಂಡು ಹೋಗಿ ಕಪಿಲ್ ತನ್ನ ಚಪ್ಪಲಿಯನ್ನು ಎಸೆದಿದ್ದಾನೆ. ಕಪಿಲ್ ನನ್ನು ಪೊಲೀಸರು ತಕ್ಷಣ ವಶಕ್ಕೆ ತೆಗೆದುಕೊಂಡಿದ್ದಾರೆ.
ಹಾಸ್ಯ : 'ಉಡುಗೊರೆ'ಯಾಗಿ ಬಂದ ಚಪ್ಪಲಿಗೆ ಮ್ಯೂಸಿಯಂ!
ಅಣ್ಣಾ ಹಜಾರೆ ಇತ್ತೀಚೆಗಷ್ಟೆ ಭ್ರಷ್ಟಾಚಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿ ಇಡೀ ದೇಶವನ್ನು ಬಡಿದೆಬ್ಬಿಸಿದ್ದಾರೆ. ಈ ಘಟನೆಯಿಂದ ಭ್ರಷ್ಟಾಚಾರದ ವಿರುದ್ಧ ಜನಸಾಮಾನ್ಯನ ಸಹನೆ ಕಟ್ಟೆಯೊಡೆದಿರುವುದು ಸಾಬೀತಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಚಪ್ಪಲಿ ಸೇವೆ ಮಾಡಿಸಿಕೊಂಡ ಯಡಿಯೂರಪ್ಪ, ಆಡ್ವಾಣಿ, ನಿತ್ಯಾನಂದ, ಚಿದಂಬರಂ, ಒಮರ್ ಅಬ್ದುಲ್ಲಾ, ಜಾರ್ಜ್ ಬುಷ್, ಮುಷರ್ರಫ್ ಮುಂತಾದವರ ಸಾಲಿಗೆ ಕಲ್ಮಾಡಿ ಹೊಸದಾಗಿ ಸೇರ್ಪಡೆಯಾಗಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications