ನಾಡಗೀತೆಯಲ್ಲಿ ದೋಷ: ಪಾಟೀಲ ಪುಟ್ಟಪ್ಪ ತಕರಾರು

ನಾಡಗೀತೆಯಲ್ಲಿ ಹಲವು ಲೋಪದೋಷಗಳಿವೆ ಎಂದು ಹೇಳತೊಡಗಿದ ಪಾಪು, ಹಲವು ವ್ಯತ್ಯಯಗಳನ್ನು ಬಿಡಿಸಿಟ್ಟರು. 'ತೈಲಪ ಹೊಯ್ಸಳರಾಳಿದ ನಾಡೆ' ಎಂದು ಹೇಳಲಾಗಿದೆ. ಆದರೆ, ತೈಲಪ ಹೊಯ್ಸಳರು ಸಾಮಾನ್ಯ ದೊರೆಗಳು. ವಿಜಯನಗರದ ದೊರೆ, ರಾಷ್ಟ್ರಕೂಟರು, ಚಾಲುಕ್ಯರಂತಹ ದೊರೆಗಳ ಹೆಸರು ಎಲ್ಲಿದೆ? ನದಿ, ವನಗಳ ನಾಡೆ ಎಂದು ಬರೆದಿದ್ದಾರೆ. ನದಿ, ವನಗಳು ಕೇವಲ ಕರ್ನಾಟಕದಲ್ಲಷ್ಟೇ ಇಲ್ಲ. ಬೇರೆ ರಾಜ್ಯಗಳಲ್ಲೂ ಇವೆ. 'ಜನಕನ ಹೋಲುವ ದೊರೆಗಳ ಧಾಮ' ಎಂದೂ ಪದ್ಯದಲ್ಲಿ ಬಣ್ಣಿಸಲಾಗಿದೆ. ಜನಕನನ್ನು ಹೋಲುವ ದೊರೆಗಳು ಯಾರಿದ್ದಾರೆ.
ಅಷ್ಟಕ್ಕೂ ಕುವೆಂಪು ಈ ಪದ್ಯವನ್ನು ಬರೆಯುವ ವೇಳೆ 24 ವರ್ಷದವರಾಗಿದ್ದರು. ಅವರು ಈ ವಯಸ್ಸಿನಲ್ಲಿ ಬರೆದ ಪದ್ಯದಲ್ಲಿ ಎಲ್ಲೂ ಗಾಂಧೀಜಿ ಹೆಸರಿಲ್ಲ. ಮಹಾತ್ಮ ಗಾಂಧಿಯವರ ಹೆಸರಿಲ್ಲದ ನಾಡಗೀತೆಯನ್ನು ತಾವು ಒಪ್ಪುವುದಿಲ್ಲ. 7 ನಿಮಿಷದ ಈ ಹಾಡನ್ನು ಸಂಗೀತ ನುಡಿಸಿ, ಅನವಶ್ಯಕವಾಗಿ ಎಳೆಯಲಾಗುತ್ತದೆ ಎಂದೂ ನಾಡೋಜ ಪಾಟೀಲ ಪುಟ್ಟಪ್ಪ ಗುಡುಗಿದ್ದಾರೆ. ಸೋಜಿಗವೆಂದರೆ ನಮ್ಮ ನಾಡಗೀತೆ ಆಗಾಗ ವಿವಾದದ ಬಿರುಗಾಳಿಯನ್ನು ಎಬ್ಬಿಸುತ್ತಲೇ ಇದೆ.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications