ವಿಕೃತಕಾಮಿ, ಸೈಕೋಪಾತ್ ಭೀತಿಯಲ್ಲಿ ದಾವಣಗೆರೆ

ಆದರೆ ಜನರು ಬರುತ್ತಿದ್ದಂತೆ ಆಗುಂತಕ ಅಲ್ಲಿಂದ ಪರಾರಿಯಾದ. ಬಂದಾತ ಸೈಕೋಪಾತ್ ಎಂಬ ವಂದಂತಿ ಕಾಡ್ಗಿಚ್ಚಿನಂತೆ ಹಬ್ಬತೊಡಗಿತು. ಸುದ್ದಿ ತಿಳಿದ ತಕ್ಷಣ ಅಲ್ಲಿಗೆ ಹೆಚ್ಚುವರಿ ಪೋಲಿಸ್ ಸುಪರಿಡೆಂಟ್ ಅಧಿಕಾರಿ ಕುಮಾರ್ ಎಸ್ ಕಾರ್ನಿಂಗ್ ತಮ್ಮ ಸಿಬ್ಬಂದಿಗಳೊಂದಿಗೆ ದೌಡಾಯಿಸಿದರು. ಅಲ್ಲಿದ್ದವರಿಗೆಲ್ಲ ವಿಕೃತಕಾಮಿ ಜೈಶಂಕರ್ ಫೋಟೋ ತೋರಿಸಲಾಯಿತು. ಆದರೆ ಬಂದಾತ ಸೈಕೋಪಾತ್ ಜೈಶಂಕರ್ ಅಲ್ಲವೆಂದು ಆಮೇಲೆ ಸ್ಪಷ್ಟವಾಯಿತು.
;ಯಾರವನು ಸೈಕೋಪಾತ್?: ಇವನ ಹೆಸರು ಎಂ. ಶಂಕರ್ ಆಲಿಯಾಸ್ ಜೈಶಂಕರ್. ಸುಮಾರು 19 ಕೊಲೆ, ಅತ್ಯಾಚಾರಗಳ ಪ್ರಕರಣಗಳಲ್ಲಿ ಪೋಲಿಸರಿಗೆ ಈತ ಮೋಸ್ಟ್ ವಾಂಟೆಡ್ ವ್ಯಕ್ತಿ. ವೃತ್ತಿಯಲ್ಲಿ ಚಾಲಕನಾಗಿದ್ದ ಈತನ ಕಪ್ಪು ಬ್ಯಾಗ್ ನಲ್ಲಿ ಮಚ್ಚು ಸದಾ ಇರುತ್ತದೆ. ಹೈವೇ ಬದಿಗಳಲ್ಲಿರುವ ಒಂಟಿ ಮನೆಗಳಿಗೆ ನುಗ್ಗಿ ಮಹಿಳೆಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡುತ್ತಾನೆ. [ಓದಿ: ವಿಕೃತ ಕಾಮಿ ಹುಡುಕಾಟಕ್ಕೆ ಸಹಕರಿಸಿ]
More From
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications