ವಿಕೃತಕಾಮಿ ಜೈಶಂಕರ್ ಹಿಡಿದ ಪೊಲೀಸರಿಗೆ ಬಹುಮಾನ

ಬೆಂಗಳೂರು ಗ್ರಾಮಾಂತರ, ಬಿಜಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತಿತರ ಜಿಲ್ಲೆಗಳಲ್ಲಿ ಮಹಿಳೆಯರಿಗೆ ದುಃಸ್ವಪ್ನವಾಗಿ ಕಾಡಿದ್ದ ಜೈಶಂಕರ್ ನನ್ನು ಬಿಜಾಪುರದಲ್ಲಿ ಝುಳಕಿ ಪೊಲೀಸರು ಬಂಧಿಸಿದ್ದರು, ನಂತರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮಾರಿಕಣಿವೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಆತ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಇಂದು ಚಿತ್ರದುರ್ಗದಲ್ಲಿ ನ್ಯಾಯಾಲಯಕ್ಕೆ ಅವನನ್ನು ಹಾಜರುಪಡಿಸಲಾಗುತ್ತಿದೆ.
ತಮಿಳುನಾಡು ಮೂಲದ ಜೈಶಂಕರ್ ಅಲ್ಲಿ 19 ಕೊಲೆ ಮಾಡಿ ಬಂಧಿತನಾಗಿದ್ದ, ನಂತರ ಕೊಯಮತ್ತೂರು ಸೆಂಟ್ರಲ್ ಜೈಲಿನಿಂದ ಸೇಲಂ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಅಲ್ಲಿಂದ ಅವನ ಕ್ರೈಂ ಆಪರೇಷನ್ ಕರ್ನಾಟಕದಲ್ಲಿ ಪ್ರಾರಂಭವಾಗಿತ್ತು. ಚಿತ್ರದುರ್ಗ ಮತ್ತು ತುಮಕೂರಿನಲ್ಲಿ 8 ಮಹಿಳೆಯರು ಅವನಿಗೆ ಬಲಿಯಾಗಿದ್ದರು.
ಗಂಡನ ಎದುರಿಗೇ ಹೆಂಡತಿಯನ್ನು ಅತ್ಯಾಚಾರ ಮಾಡಿ ಕೊಲೆಗೈಯುತ್ತಿದ್ದ ವಿಕೃತಕಾಮಿ ಜೈಶಂಕರ್. ಚಿತ್ರದುರ್ಗದ ರಂಗಸ್ವಾಮಿ ಎಂಬುವವರ ಹೆಂಡತಿಯನ್ನು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ತೋಟ ಕಾಯುತ್ತಿದ್ದ ಮಹಿಳೆಯನ್ನು ಆಕೆಯ ಗಂಡನ ಎದುರಿಗೇ ಹತ್ಯೆಗೈದಿದ್ದ. ಮಹಿಳೆಯ ಮೇಲೆ ಬಲಾತ್ಕಾರ ಮಾಡಿ ಹಿಂಸಿಸಿ ವಿಕೃತ ಆನಂದ ಪಡೆಯುತ್ತಿದ್ದ. ಈತನ ಬಂಧನದಿಂದ ಮಹಿಳೆಯರಿಗೆ ವರ್ಣಿಸಲಾರದ ನಿರಾಳತೆ ಮೂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications