ಭಾನುವಾರ ಚೌಡಯ್ಯದಲ್ಲಿ ಸೀತಾ ಕಲ್ಯಾಣ ಹರಿಕಥೆ

ಅನಾದಿ ಕಾಲದ ಕಲೆಗಳಲ್ಲಿ ಒಂದಾದ ಕಥಾಕಾಲಕ್ಷೇಪ ಪ್ರಕಾರದಲ್ಲಿ ನೈಪುಣ್ಯತೆ ಪಡೆದಿರುವ ಚೆನ್ನೈನ ವಿಶಾಖಾ ಹರಿ ತಮ್ಮ ಸುಮಧುರ ಕಂಠದಿಂದ ಕೇಳುಗರನ್ನು 'ಸೀತಾ ಕಲ್ಯಾಣ'ದ ಕಥೆಯ ಮುಖಾಂತರ ರಾಮಾಯಣಕ್ಕೆ ಎಳೆದೊಯ್ಯಲಿದ್ದಾರೆ. ಸಮಾರಂಭ ನಡೆಯುತ್ತಿರುವುದು ಇದೇ ಭಾನುವಾರ, ಮೇ 8ರಂದು, ಮಲ್ಲೇಶ್ವರದ ವೈಯಾಲಿಕಾವಲ್ ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ. ಸಮಯ ಸಂಜೆ 6 ಗಂಟೆಗೆ. ನಾಲ್ಕು ಗಂಟೆ ಬಿಡುವು ಮಾಡಿಕೊಂಡು ಬನ್ನಿ.
ಆಕಾಶವಾಣಿಯ ಎ ಗ್ರೇಡ್ ಕಲಾವಿದೆಯಾಗಿರುವ ವಿಶಾಖಾ ಹರಿಯವರು ಹಿಂದೂ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತದ ಆಖ್ಯಾನಗಳನ್ನು ಅತ್ಯಂತ ಸುಶ್ರಾವ್ಯವಾಗಿ ಹೇಳುವುದರಲ್ಲಿ ಅಗ್ರಗಣ್ಯರು. ವಿಶಾಖಾ ಅವರು ತ್ಯಾಗರಾಜ ಪ್ರತಿಧ್ವನಿ ಮತ್ತು ಯುವ ಕಲಾ ಭಾರತಿ ಮುಂತಾದ ಪ್ರತಿಷ್ಠಿತ ಪ್ರಶಸ್ತಿಗಳೂ ಭಾಜನರಾಗಿದ್ದಾರೆ.
ಟಿಕೆಟ್ಟುಗಳು ರು.300, 500, 1,000, 1,500 ಮತ್ತು 2,000ಗಳಲ್ಲಿ ಲಭ್ಯವಿದ್ದು, ಅಹ್ಮದ್ ಅಥವಾ ವಿಜಯ್ ಅವರನ್ನು 9986984878 / 9008877900 ಮೊಬೈಲ್ ನಂಬರುಗಳಲ್ಲಿ ಸಂಪರ್ಕಿಸಬಹುದಾಗಿದೆ. ಟಿಕೆಟ್ ಗಳನ್ನು ಆನ್ ಲೈನ್ ಮುಖಾಂತರ ಅಥವಾ ವಿಳಾಸ : ಬಜಿನ್ ಟೌನ್, ನಂ.35, 1ನೇ ಮಹಡಿ, ಮಿರೇಜ್ ಪಾಯಿಂಟ್, 80 ಅಡಿ ರಸ್ತೆ, ಕೋರಮಂಗಲ, ಬೆಂಗಳೂರು - 560 095ಗೆ ಹೋಗಿ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications