ಮೈಸೂರು ಝೂನ ಪ್ರಾಣಿ ದತ್ತು ತೆಗೆದುಕೊಳ್ಳಲಿದ್ದಾರೆ ಧೋನಿ

ಮೈಸೂರಿನ ಮೃಗಾಲಯಕ್ಕೆ ಪ್ರಾಣಿವಿನಿಮಯ ಯೋಜನೆಯಡಿ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸಾರ್ವಜನಿಕರ ವೀಕ್ಷಣೆಗೆ ಅನುವುಮಾಡಿಕೊಡುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡುತ್ತಾ ಈ ವಿಷಯವನ್ನು ತಿಳಿಸಿದರು.
ಕಳೆದ ಮಾರ್ಚ್ 26ರಂದು ದಕ್ಷಿಣ ಆಫ್ರಿಕಾದಿಂದ ಚೀತಾಗಳನ್ನು ತರಲಾಗಿತ್ತಾದರೂ ಅವು ಇಲ್ಲಿಯ ಹವಾಗುಣಕ್ಕೆ ಹೊಂದಿಕೊಳ್ಳುವ ಕೆಲವು ಸಮಯ ಬೇಕಾಗಿದ್ದರಿಂದ ಅವುಗಳ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಈ ನಡುವೆ ಹೆಣ್ಣು ಚೀತಾ ಏಪ್ರಿಲ್ 27ರಂದು ಮೂರು ಮರಿಗಳಿಗೆ ಜನ್ಮನೀಡಿದೆ. ಈ ಮರಿಗಳು ಇನ್ನೂ ಕಣ್ಣು ಬಿಡದ ಕಾರಣ ಅವುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಆರೈಕೆ ಮಾಡಲಾಗುತ್ತಿದೆ.
ಈ ಚೀತಾಗಳಿಗೆ ಶುಕ್ರವಾರ ಜಾವಗಲ್ ಶ್ರೀನಾಥ್ರವರು ನಾಮಕರಣ ಮಾಡಿದ್ದು, ಎರಡು ಗಂಡು ಚೀತಾಗಳಿಗೆ ಅರ್ಜುನ್, ತೇಜಸ್ಸು ಹಾಗೂ ಹೆಣ್ಣು ಚೀತಾಗಳಿಗೆ ಬೃಂದಾ, ಮಾಯಾ ಎಂದು ಹೆಸರಿಡಲಾಗಿದೆ. ಮರಿಗಳು ಕಣ್ಣುಬಿಟ್ಟ ನಂತರ ಕೆಲವು ದಿನಗಳ ಬಳಿಕ ಸಾರ್ವಜನಿಕರು ಅವುಗಳನ್ನು ವೀಕ್ಷಿಸಬಹುದಾಗಿದೆ ಎಂದು ಮೃಗಾಲಯದ ಮೂಲಗಳು ತಿಳಿಸಿವೆ.
ಭಾರತ ತಂಡದ ವೇಗದ ಬೌಲರ್ ಜಾಹೀರ್ ಖಾನ್ ಈಗಾಗಲೆ ಮೈಸೂರು ಝೂನಲ್ಲಿರುವ ಹುಲಿಯನ್ನು ದತ್ತು ತೆಗೆದುಕೊಂಡಿದ್ದಾರೆ. ಮತ್ತೊಂದು ವಿಷಯವೇನೆಂದರೆ, ಮೈಸೂರು ಮೃಗಾಲಯದಲ್ಲಿರುವ ಯಾವುದೇ ಪ್ರಾಣಿ ಬಗ್ಗೆ ಮೊಬೈಲಿನಲ್ಲಿಯೇ ತಿಳಿಯಬಹುದು. ಹೇಗೆ ಅಂತೀರಾ? ಈ ಲೇಖನ ಓದಿ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications