ಮೈಸೂರು: ಅಂಧರು ಹೇಳಿದಂತೆ ಕಾರು ಓಡಿಸಿದರು!

ಮೈಸೂರಿನಲ್ಲಿ ಇಂತಹ ಕಾರು ರಾಲಿ ನಡೆದಿರುವುದು ಇದೇ ಮೊದಲು. 6 ಅಡಿ ಉದ್ದದ ಸೈಕಪ್ ಪ್ಯೂರ್ ಅಗರಬತ್ತಿ ಉರಿಸುವ ಮೂಲಕ ಎನ್ಎಎಫ್ ಬಿ ಅಧ್ಯಕ್ಷ ಸಿದ್ದರಾಜು ಈ ರಾಲಿಯನ್ನು ಉದ್ಘಾಟಿಸಿದರು. ಈ ಕಾರು ರಾಲಿಯಲ್ಲಿ ನೂರಾರು ಜನರು ಭಾಗವಹಿಸಿ ಅಂಧರ ಸಮುದಾಯಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಜನರು ಅಂಧರ ಮಾರ್ಗದರ್ಶನದ ಮೂಲಕ ಕಾರು ಚಲಾಯಿಸಿದ್ದಾರೆ. ಈ ಅಂಧರಿಗೆ ಬ್ರೈಲ್ ಲಿಪಿಯ ಮೂಲಕ ನ್ಯಾಷನಲ್ ಸ್ಕೂಲ್ ಆಫ್ ಬ್ಲೈಂಡ್ ತರಬೇತಿ ನೀಡಿತ್ತು.
ಇದನ್ನೂ ಓದಿ: ಇನ್ಮುಂದೆ ಅಂಧರೂ ದಟ್ಸ್ ಕನ್ನಡ ಓದಬಹುದು!
ಇಲ್ಲಿ ಅಂಧರು ಬ್ರೈಲ್ ಲಿಪಿಯಲ್ಲಿರುವ ರೂಟ್ ಮ್ಯಾಪ್ ಮೂಲಕ ಚಾಲಕರಿಗೆ ಮಾರ್ಗದರ್ಶನ ನೀಡುತ್ತಿದ್ದರು. "ಈ ಕಾರ್ಯಕ್ರಮಗಳು ಅಂಧರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ನೆರವಾಗಿದೆ. ತಮ್ಮ ಅಂಧತೆಯ ನಡುವೆಯು ಇವರು ಸಾಕಷ್ಟು ಸಾಧಿಸಬಲ್ಲರು ಎಂಬುದಕ್ಕೆ ಇದು ಸಣ್ಣ ನಿದರ್ಶನವಾಗಿದೆ" ಎಂದು ಕಾರ್ಯಕ್ರಮದ ಸಂಘಟಕ ಅರ್ಜುನ್ ರಂಗ ಹೇಳಿದ್ದಾರೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications