ಮೈಸೂರು: ಅಂಧರು ಹೇಳಿದಂತೆ ಕಾರು ಓಡಿಸಿದರು!

ಮೈಸೂರಿನಲ್ಲಿ ಇಂತಹ ಕಾರು ರಾಲಿ ನಡೆದಿರುವುದು ಇದೇ ಮೊದಲು. 6 ಅಡಿ ಉದ್ದದ ಸೈಕಪ್ ಪ್ಯೂರ್ ಅಗರಬತ್ತಿ ಉರಿಸುವ ಮೂಲಕ ಎನ್ಎಎಫ್ ಬಿ ಅಧ್ಯಕ್ಷ ಸಿದ್ದರಾಜು ಈ ರಾಲಿಯನ್ನು ಉದ್ಘಾಟಿಸಿದರು. ಈ ಕಾರು ರಾಲಿಯಲ್ಲಿ ನೂರಾರು ಜನರು ಭಾಗವಹಿಸಿ ಅಂಧರ ಸಮುದಾಯಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಜನರು ಅಂಧರ ಮಾರ್ಗದರ್ಶನದ ಮೂಲಕ ಕಾರು ಚಲಾಯಿಸಿದ್ದಾರೆ. ಈ ಅಂಧರಿಗೆ ಬ್ರೈಲ್ ಲಿಪಿಯ ಮೂಲಕ ನ್ಯಾಷನಲ್ ಸ್ಕೂಲ್ ಆಫ್ ಬ್ಲೈಂಡ್ ತರಬೇತಿ ನೀಡಿತ್ತು.
ಇದನ್ನೂ ಓದಿ: ಇನ್ಮುಂದೆ ಅಂಧರೂ ದಟ್ಸ್ ಕನ್ನಡ ಓದಬಹುದು!
ಇಲ್ಲಿ ಅಂಧರು ಬ್ರೈಲ್ ಲಿಪಿಯಲ್ಲಿರುವ ರೂಟ್ ಮ್ಯಾಪ್ ಮೂಲಕ ಚಾಲಕರಿಗೆ ಮಾರ್ಗದರ್ಶನ ನೀಡುತ್ತಿದ್ದರು. "ಈ ಕಾರ್ಯಕ್ರಮಗಳು ಅಂಧರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ನೆರವಾಗಿದೆ. ತಮ್ಮ ಅಂಧತೆಯ ನಡುವೆಯು ಇವರು ಸಾಕಷ್ಟು ಸಾಧಿಸಬಲ್ಲರು ಎಂಬುದಕ್ಕೆ ಇದು ಸಣ್ಣ ನಿದರ್ಶನವಾಗಿದೆ" ಎಂದು ಕಾರ್ಯಕ್ರಮದ ಸಂಘಟಕ ಅರ್ಜುನ್ ರಂಗ ಹೇಳಿದ್ದಾರೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications